ಜುಲೈ 21ರವರೆಗೆ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧಿಕರಣ ಸ್ಥಗಿತ
ಬೆಂಗಳೂರು, ಜು 13: ಲಾಕ್ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧಿಕರಣ (ಕೆಎಟಿ) ಜು 21ರವರೆಗೆ ಸ್ಥಗಿತಗೊಳ್ಳಲಿದೆ.
ಈ ಕುರಿತು ಅಧಿಸೂಚನೆ ಹೊರಡಿಸಿರುವ ಕೆಎಟಿ, ನ್ಯಾಯಾಧಿಕರಣದ ಹಲವು ಸಿಬ್ಬಂದಿ ಕೋವಿಡ್ ಲಕ್ಷಣಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿರುವುದರಿಂದ ಅದರ ಕಲಾಪವನ್ನು ಸ್ಥಗಿತಗೊಳಿಸುವುದಾಗಿ ತಿಳಿಸಿದೆ.
ಜುಲೈ 13ರಿಂದ 21ರವರೆಗೆ ನಿಗದಿಯಾಗಿರುವ ಪ್ರಕರಣಗಳ ವಿಚಾರಣೆಯನ್ನು ಜು.22ರಂದು ನಡೆಸಲಾಗುವುದು ಎಂದು ಅಧಿಸೂಚನೆ ತಿಳಿಸಿದೆ.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 