ಕೆಂಪೇಗೌಡ ಠಾಣೆ ಪೊಲೀಸ್ ಸಿಬ್ಬಂದಿಗೆ ಸನ್ಮಾನ
ಬೆಂಗಳೂರು, ಮೇ 07, ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ವೈದ್ಯರು, ಶುಶ್ರೂಷಕಿಯರು, ವಿಜ್ಞಾನಿಗಳು, ಪೌರ ಕಾರ್ಮಿಕರು ಸೇರಿದಂತೆ ಅನೇಕ ಮಂದಿ ಹಗಲಿರುಳೂ ಶ್ರಮಿಸುತ್ತಿದ್ದಾರೆ.ಸೋಂಕು ಪೀಡಿತರನ್ನು ತಡೆಗಟ್ಟಲು, ಪತ್ತೆ ಹಚ್ಚಲು, ಲಾಕ್ ಡೌನ್ ನಿಯಮ ಉಲ್ಲಂಘಿಸುವವರಲ್ಲಿ ಜಾಗೃತಿ ಮೂಡಿಸುವಲ್ಲಿ ಪೊಲೀಸರ ಶ್ರಮ ಅಪಾರ.ಇಂತಹ ಪೊಲೀಸ್ ಸಿಬ್ಬಂದಿಯನ್ನು ಸನ್ಮಾನಿಸುವ ಮೂಲಕ ಬಿಜೆಪಿ ನಾಯಕಿ ಹಾಗೂ ನಟಿ ತಾರಾ ಅನುರಾದ ಧನ್ಯವಾದ ಸಲ್ಲಿಸಿದ್ದಾರೆ.ನಟಿ ತಾರಾ ಅವರು, ಇಂದು ನಗರದ ಕೆಂಪೇಗೌಡ ಪೊಲೀಸ್ ಠಾಣೆಯಲ್ಲಿ ಅಲ್ಲಿನ ಎಲ್ಲಾ ಸಿಬ್ಬಂದಿಗೆ ದಿನಸಿ ನೀಡಿ ಹೂಮಳೆ ಸುರಿಯುವ ಮೂಲಕ ಸನ್ಮಾನಿಸಿದ್ದಾರೆ.
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ 