ಕೆಂಪೇಗೌಡ ಠಾಣೆ ಪೊಲೀಸ್ ಸಿಬ್ಬಂದಿಗೆ ಸನ್ಮಾನ
ಬೆಂಗಳೂರು, ಮೇ 07, ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ವೈದ್ಯರು, ಶುಶ್ರೂಷಕಿಯರು, ವಿಜ್ಞಾನಿಗಳು, ಪೌರ ಕಾರ್ಮಿಕರು ಸೇರಿದಂತೆ ಅನೇಕ ಮಂದಿ ಹಗಲಿರುಳೂ ಶ್ರಮಿಸುತ್ತಿದ್ದಾರೆ.ಸೋಂಕು ಪೀಡಿತರನ್ನು ತಡೆಗಟ್ಟಲು, ಪತ್ತೆ ಹಚ್ಚಲು, ಲಾಕ್ ಡೌನ್ ನಿಯಮ ಉಲ್ಲಂಘಿಸುವವರಲ್ಲಿ ಜಾಗೃತಿ ಮೂಡಿಸುವಲ್ಲಿ ಪೊಲೀಸರ ಶ್ರಮ ಅಪಾರ.ಇಂತಹ ಪೊಲೀಸ್ ಸಿಬ್ಬಂದಿಯನ್ನು ಸನ್ಮಾನಿಸುವ ಮೂಲಕ ಬಿಜೆಪಿ ನಾಯಕಿ ಹಾಗೂ ನಟಿ ತಾರಾ ಅನುರಾದ ಧನ್ಯವಾದ ಸಲ್ಲಿಸಿದ್ದಾರೆ.ನಟಿ ತಾರಾ ಅವರು, ಇಂದು ನಗರದ ಕೆಂಪೇಗೌಡ ಪೊಲೀಸ್ ಠಾಣೆಯಲ್ಲಿ ಅಲ್ಲಿನ ಎಲ್ಲಾ ಸಿಬ್ಬಂದಿಗೆ ದಿನಸಿ ನೀಡಿ ಹೂಮಳೆ ಸುರಿಯುವ ಮೂಲಕ ಸನ್ಮಾನಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 