ನೀಟ್ ಪರೀಕ್ಷೆಯಲ್ಲಿ 577 ಅಂಕ ಗಳಿಸಿ ಗ್ರಾಮಕ್ಕೆ ಕೀರ್ತಿ ತಂದ ವಿದ್ಯಾರ್ಥಿ ಕಿರಣ
Kiran, a student who brought glory to his village by scoring 577 marks in the NEET exam
ಯರಗಟ್ಟಿ 17 : ಸಮೀಪದ ರೈನಾಪೂರ ಗ್ರಾಮದ ವಿದ್ಯಾರ್ಥಿ ಕಿರಣ ರವಿಶಂಕರ ಅಡಕಿ ಇತ್ತೀಚಿಗೆ ನಡೆದ ನೀಟ್ ಪರೀಕ್ಷೆಯಲ್ಲಿ 577 ಅಂಕ ಪಡೆದು ಗ್ರಾಮಕ್ಕೆ ಕೀರ್ತಿ ತಂದಿದ್ದಾನೆ. ತಂದೆ ತಾಯಿ ಸಂತೋಷ ವ್ಯಕ್ತಪಡಿಸಿ ಸಿಹಿ ಹಂಚಿದರು ಹಾಗೂ ಗ್ರಾಮಸ್ಥರು ಅಭಿನಂದಿಸಿದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 