ಕಿಸ್ತವಾರ್: ರಸ್ತೆ ಅಪಘಾತದಲ್ಲಿ ಐವರ ಸಾವು
ಜಮ್ಮು, ಫೆ 12 : ಕಿಸ್ತವಾರ್ ಜಿಲ್ಲೆಯ ಪಾನನಿ ನಲ್ಲಾಹ ಸಮೀಪ ಕಾರೊಂದು ಆಳವಾದ ಕಂದಕಕ್ಕೆ ಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ತಹಸಿಲ್ ದ್ರಾಬ್ ಶಾಲಾ ಗ್ರಾಮದ ಬಹಾದತ್ ನಿವಾಸಿಗಳಾದ ಸಂಜಯ್ ಕುಮಾರ್ (32), ಪವನ್ ಕುಮಾರ್ (32), ರೇಖಾ ದೇವಿ (26), ರೀಟಾ ದೇವಿ (30) ಮತ್ತು ಕೆವಾಲ್ ಕ್ರಿಶನ್ (370) ಎಂದು ಗುರುತಿಸಲಾಗಿದೆ.
ಅಪಘಾತ ನಡೆದ ಸಂದರ್ಭದಲ್ಲಿ ಕಾರಿನ ಪ್ರಯಾಣಿಕರು ಜಮ್ಮುವಿನಿಂದ ಅಪ್ರಾಪ್ತ ಮಗುವಿನ ಮೃತ ದೇಹವನ್ನು ಸಾಗಿಸುತ್ತಿದ್ದರು ಎನ್ನಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 