ಕಿಸ್ತವಾರ್: ರಸ್ತೆ ಅಪಘಾತದಲ್ಲಿ ಐವರ ಸಾವು
ಜಮ್ಮು, ಫೆ 12 : ಕಿಸ್ತವಾರ್ ಜಿಲ್ಲೆಯ ಪಾನನಿ ನಲ್ಲಾಹ ಸಮೀಪ ಕಾರೊಂದು ಆಳವಾದ ಕಂದಕಕ್ಕೆ ಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ತಹಸಿಲ್ ದ್ರಾಬ್ ಶಾಲಾ ಗ್ರಾಮದ ಬಹಾದತ್ ನಿವಾಸಿಗಳಾದ ಸಂಜಯ್ ಕುಮಾರ್ (32), ಪವನ್ ಕುಮಾರ್ (32), ರೇಖಾ ದೇವಿ (26), ರೀಟಾ ದೇವಿ (30) ಮತ್ತು ಕೆವಾಲ್ ಕ್ರಿಶನ್ (370) ಎಂದು ಗುರುತಿಸಲಾಗಿದೆ.
ಅಪಘಾತ ನಡೆದ ಸಂದರ್ಭದಲ್ಲಿ ಕಾರಿನ ಪ್ರಯಾಣಿಕರು ಜಮ್ಮುವಿನಿಂದ ಅಪ್ರಾಪ್ತ ಮಗುವಿನ ಮೃತ ದೇಹವನ್ನು ಸಾಗಿಸುತ್ತಿದ್ದರು ಎನ್ನಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 