ಜ್ಞಾನ ಸಂಗಮ 2ಲಕ್ಷ ಸಹಾಯ ಧನದ ಚೆಕ್ ವಿತರಣೆ
ಲೋಕದರ್ಶನ ವರದಿ
ಶಿಗ್ಗಾವಿ13 ಃ ತಾಲೂಕಿನ ಬನ್ನೂರ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ತರ ಬೆಳ್ಳಿಮಹೋತ್ಸವ ಮತ್ತು ಜ್ಞಾನ ಸಂಗಮ ಹಳೆ ವಿದ್ಯಾಥರ್ಿಗಳ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಘದ ಗೌರವಾದ್ಯಕ್ಷರೂ ಹಾಗೂ ಭರತ ಸೇವಾ ಸಂಸ್ಥೆಯ ಅಧ್ಯಕ್ಷರೂ ಆದ ಶ್ರೀಕಾಂತ ದುಂಡಿಗೌಡ್ರ ಜ್ಞಾನ ಸಂಗಮ ಹಳೆ ವಿದ್ಯಾಥರ್ಿಗಳ ಸಂಘಕ್ಕೆ 2 ಲಕ್ಷ ರೂಗಳ ಸಹಾಯ ಧನದ ಚೆಕ್ ಅನ್ನು ಸಂಘದ ಅಧ್ಯಕ್ಷ ಅರುಣ ಹುಡೇದಗೌಡ್ರ ಅವರಿಗೆ ಮಾಜಿ ಸಚಿವ ವಿನಯ ಕುಲಕಣರ್ಿಯವರ ಮೂಲಕ ನೀಡಿದರು.
ಮಾಜಿ ವಿ ಪ ಸದಸ್ಯ ಸೊಮಣ್ಣ ಬೇವಿನಮರದ, ತಾಪಂ ಸದಸ್ಯ ಶ್ರೀಕಾಂತ ಪೂಜಾರ ಸೇರಿದಂತೆ ಸಂಘದ ಸದಸ್ಯರು ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 