ಕೊಪ್ಪಳ : ಶಾಲಾ ಮಕ್ಕಳಿಗಾಗಿ ಯೋಗ ತರಬೇತಿ ಶಿಬಿರ
ಲೋಕದರ್ಶನ ವರದಿ
ಕೊಪ್ಪಳ 15: ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ್ ಮಹಾವಿದ್ಯಾಲಯದ ಸ್ವಸ್ಥವೃತ್ತ ವಿಭಾಗದಿಂದ ದಿ. 14ರಂದು ವಿಶ್ವಯೋಗ ದಿನಾಚರಣೆಯ ಅಂಗವಾಗಿ ನಿವೇದಿತಾ ಆಂಗ್ಲ ಮಾಧ್ಯಮ ಶಾಲೆ ಹಾಗೂ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳಿಗೆ ಯೋಗ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶಿಬಿರದಲ್ಲಿ ಯೋಗ ತರಬೇತಿಯೊಂದಿಗೆ ಯೋಗ ಮತ್ತು ಆರೋಗ್ಯದ ಮಹತ್ವ ಕುರಿತು ಉಪನ್ಯಾಸ ನೀಡಲಾಯಿತು.
ಈ ಯೋಗ ಶಿಬಿರದಲ್ಲಿ ಸುಮಾರು 200 ವಿದ್ಯಾರ್ಥಿ ಗಳು ಭಾಗವಹಿಸಿ ತರಬೇತಿಯ ಉಪಯೋಗ ಪಡೆದರು. ಸ್ವಸ್ಥವೃತ್ತ ವಿಭಾಗದ ಉಪನ್ಯಾಸಕರಾ ಡಾ. ಚಂದ್ರಶೇಖರರಡ್ಡಿ.ಎಸ್.ಕರಮುಡಿ, ಡಾ. ಪ್ರಭು. ಸಿ. ನಾಗಲಾಪೂರ, ಡಾ. ಉಮಾಶ್ರೀ ಹಿರೇಮಠ ಯೋಗ ಕುರಿತು ತರಬೇತಿ ಮತ್ತು ಉಪನ್ಯಾಸ ನೀಡಿದರು. ಈ ಕಾರ್ಯಕ್ರಮದಲ್ಲಿ ಸ್ವಸ್ಥವೃತ್ತ ವಿಭಾಗದ ಸ್ನಾತಕೋತ್ತರ ವಿದ್ಯಾಥರ್ಿಗಳು ಡಾ. ಸೃಜನಾ, ಡಾ. ಚನ್ನಮ್ಮ, ಡಾ. ಸ್ಮೃತಿರೇಖಾ, ಡಾ. ಪ್ರಿಯಾಂಕ ಹಾಗೂ ಡಾ. ಅಂಕುಶ ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 