ಕೊಪ್ಪಳ ನೂತನ ಡಿಸಿ ಪೊಮ್ಮಲ ಸುನಿಲ್ಕುಮಾರ್
ಲೋಕದರ್ಶನ
ವರದಿ
ಕೊಪ್ಪಳ: ಕೊಪ್ಪಳ ನೂತನ ಡಿಸಿ ಪೊಮ್ಮಲ ಸುನಿಲ್ಕುಮಾರ್ ರವರಿಗೆ ಜೆಡಿಎಸ್ ಪಕ್ಷದ ವತಿಯಿಂದ ಸ್ವಾಗತಿಸಲಾಯಿತು. ಮಂಗಳವಾರದಂದು ಕೊಪ್ಪಳ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವಿಕರಿಸಿಕೊಂಡ ಪೊಮ್ಮಲ್ ಸುನೀಲ್ ಕುಮಾರ ರವರಿಗೆ ಕೊಪ್ಪಳ ಜೆ.ಡಿ.ಎಸ್ ಪಕ್ಷದ ವತಿಯಿಂದ ಹೂಗುಚ್ಛವನ್ನು ನೀಡುವದರ ಮೂಲಕ ಸ್ವಾಗತಿಸಲಾಯಿತು ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಕಾಯರ್ಾಧ್ಯಕ್ಷ ವಿರೇಶ ಮಹಾಂತಯ್ಯನಮಠ, ಜಿಲ್ಲಾ ವಕ್ತಾರ ಮೌನೇಶ ಎಸ್ ವಡ್ಡಟ್ಟಿ, ಮಲ್ಲಿಕಾಜರ್ುನ ವಕೀಲರು, ವೆಂಕಟೇಶ ಬೆಲ್ಲದ, ಅಮರೇಶ, ಕುಮಾರ ಗೋರ್ಪಡೆ, ವಿಠಲ್ ಎಚ್. ವಿರೇಶ ಸಸಿಮಠ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 