ಕೊಪ್ಪಳ ನೂತನ ಡಿಸಿ ಪೊಮ್ಮಲ ಸುನಿಲ್ಕುಮಾರ್
ಲೋಕದರ್ಶನ
ವರದಿ
ಕೊಪ್ಪಳ: ಕೊಪ್ಪಳ ನೂತನ ಡಿಸಿ ಪೊಮ್ಮಲ ಸುನಿಲ್ಕುಮಾರ್ ರವರಿಗೆ ಜೆಡಿಎಸ್ ಪಕ್ಷದ ವತಿಯಿಂದ ಸ್ವಾಗತಿಸಲಾಯಿತು. ಮಂಗಳವಾರದಂದು ಕೊಪ್ಪಳ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವಿಕರಿಸಿಕೊಂಡ ಪೊಮ್ಮಲ್ ಸುನೀಲ್ ಕುಮಾರ ರವರಿಗೆ ಕೊಪ್ಪಳ ಜೆ.ಡಿ.ಎಸ್ ಪಕ್ಷದ ವತಿಯಿಂದ ಹೂಗುಚ್ಛವನ್ನು ನೀಡುವದರ ಮೂಲಕ ಸ್ವಾಗತಿಸಲಾಯಿತು ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಕಾಯರ್ಾಧ್ಯಕ್ಷ ವಿರೇಶ ಮಹಾಂತಯ್ಯನಮಠ, ಜಿಲ್ಲಾ ವಕ್ತಾರ ಮೌನೇಶ ಎಸ್ ವಡ್ಡಟ್ಟಿ, ಮಲ್ಲಿಕಾಜರ್ುನ ವಕೀಲರು, ವೆಂಕಟೇಶ ಬೆಲ್ಲದ, ಅಮರೇಶ, ಕುಮಾರ ಗೋರ್ಪಡೆ, ವಿಠಲ್ ಎಚ್. ವಿರೇಶ ಸಸಿಮಠ ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 