ವೀರಶೈವ ಲಿಂಗಾಯತ ಒಳಪಂಗಡಗಳನ್ನು ವಿವಿಧ ಕಾಲಂ ನಲ್ಲಿ ಉಲ್ಲೇಖಿಸಲು ಕೋರಧಾನ್ಯ ಮಠ ಮನವಿ
Koradhanya Math requests to mention Veerashaiva Lingayat sects in various columns
ರಾಣೇಬೆನ್ನೂರು 30: ಸಾಮಾಜಿಕ, ಮತ್ತು ಶೈಕ್ಷಣಿಕ ಸಮೀಕ್ಷೆಗೆ ಗಣತಿದಾರರು ತಮ್ಮ ಮನೆ ಬಾಗಿಲಿಗೆ ಬಂದಾಗ, ಈಗಾಗಲೇ ರಾಜ್ಯ ವೀರಶೈವ ಲಿಂಗಾಯತ ಮಹಾಸಭಾ ತೆಗೆದುಕೊಂಡ ನಿರ್ಣಯದಂತೆ ಧರ್ಮದ ಕಾಲಂನಲ್ಲಿ ವೀರಶೈವ-ಲಿಂಗಾಯತ ಮತ್ತು ಜಾತಿಯ ಕಾಲಂನಲ್ಲಿ ವೀರಶೈವ ಅಥವಾ ಲಿಂಗಾಯತ. ಉಪಜಾತಿ ಕಾಲಂನಲ್ಲಿ, ತಮ್ಮ, ತಮ್ಮ ಒಳಪಂಗಡಗಳ ಹೆಸರನ್ನು ಬರೆಸಲು ಮುಂದಾಗಬೇಕು ಎಂದು ತಾಲೂಕ ಘಟಕದ ಅಧ್ಯಕ್ಷ, ನ್ಯಾಯವಾದಿ ಕೆ.ಎನ್.ಕೋರಧಾನ್ಯ ಮಠ ಅವರು, ಮಾಧ್ಯಮ ಪ್ರಕಟಣೆಯಲ್ಲಿ, ತಿಳಿಸಿದ್ದು,ಸಮಾಜ ಬಾಂಧವರು ತಾಲೂಕಾ ಘಟಕವು ತನ್ನ ಪ್ರಕಟಣೆಯಲ್ಲಿ ತಿಳಿಸಿದಂತೆ, ಪರಿಪಾಲಿಸಲು ಕೋರಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 