ಕೋವಿಡ್ 19-ಬಳ್ಳಾರಿಯಿಂದ ಬಸ್ ಸಂಚಾರ ಆರಂಭ
ಬಳ್ಳಾರಿ ಮೇ 19: ಕೋವಿಡ್ 19 ಗೆ ಸಿಲುಕಿ ಸುಮಾರು2 ತಿಂಗಳ ಕಾಲ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದ್ದ ಸಕರ್ಾರ ರಾಜ್ಯಾದ್ಯಂತ ಸಾರಿಗೆ ಸೇವೆಯನ್ನು ಆರಂಭಿಸಿದ್ದು, ಬಳ್ಳಾರಿ ಗಣಿನಾಡಿನಲ್ಲೂ ಬಸ್ ಸಂಚಾರ ಶುರುವಾಗಿದೆ. ಬಳ್ಳಾರಿ ಬಸ್ ನಿಲ್ದಾಣದಿಂದ ಹೊಸಪೇಟೆ, ಸಿರುಗುಪ್ಪ ಮತ್ತು ಬೆಂಗಳೂರಿಗೆ ಪ್ರಯಾಣ ಬೆಳೆಸಲು ಪ್ರಯಾಣಿಕರು ಕಾಯುತ್ತಿದ್ದ ದೃಶ್ಯಗಳು ಕಂಡು ಬಂದವು. ಇನ್ನು ಬಸ್ಗಳಲ್ಲಿ ಪ್ರಯಾಣಿಕರಿಗೆ ಸಾಮಾಜಿಕ ಅಂತರ, ಮಾಸ್ಕ್ ಹಾಕುವುದನ್ನು ಕಡ್ಡಾಯಗೊಳಿಸಲಾಗಿದೆ. ಒಂದು ಬಸ್ನಲ್ಲಿ ಕೇವಲ 30 ಜನರಿಗೆ ಮಾತ್ರ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 