ಕೃಷ್ಣ. ಸಿ. ಖೇಲೋ ಇಂಡಿಯಾಗೆ ಆಯ್ಕೆ
ಧಾರವಾಡ 5: ಹಿಂದೂಸ್ಥಾನ ಯುನಿವಸರ್ಿಟಿ ಚೆನ್ನೈನಲ್ಲಿ 19 ಡಿಸೆಂಬರ್ 2019 ರಿಂದ 23 ಡಿಸೆಂಬರ್ 2019 ರವರೆಗೆ ಆಲ್ ಇಂಡಿಯಾ ಇಂಟರ್ ಯುನಿವರ್ಸಿಟಿ ಟೇಬಲ್ ಟೆನ್ನಿಸ್ ಚಾಂಪಿಯನ್ ಶಿಪ್ನಲ್ಲಿ ಜೆ.ಎಸ್.ಎಸ್ ಕಾಲೇಜಿನಲ್ಲಿ ಓದುತ್ತಿರುವ ಕೃಷ್ಣ. ಸಿ. ಭಾಗವಹಿಸಿ ಖೇಲೋ ಇಂಡಿಯಾಗೆ ಆಯ್ಕೆಯಾಗಿದ್ದಾನೆ. ಹಾಗೂ ಆದಿ ಕವಿ ನನ್ನಯ್ಯ ವಿಶ್ವವಿದ್ಯಾಲಯ ರಾಜ ಮುಂಡ್ರಿ ಆಂಧ್ರಪ್ರದೇಶದಲ್ಲಿ ನಡೆದ ಇಂಟರ್ ಯುನಿವಸರ್ಿಟಿ ರೋಪ ಸ್ಕೀಪಿಂಗ್ ಚಾಂಪಿಯನ್ಶಿಪ್ನಲ್ಲಿ ಜೆ.ಎಸ್.ಎಸ್ ಪದವಿ ಕಾಲೇಜಿನ ಆಕಾಶ ಬಿ. ಜೋಗರೆಡ್ಡಿ, ಕಂಚಿನ ಪದಕ ಪಡೆದಿದ್ದಾನೆ. ಭೀಮಸೇನ್. ಎಚ್. ಪರಸಾಪುರ ಅವರು ನಾಲ್ಕನೇ ಸ್ಥಾನ ಪಡೆದಿದ್ದಾರೆ. ಈ ಎಲ್ಲ ಸಾಧನೆಗೈದ ವಿದ್ಯಾಥರ್ಿಗಳನ್ನು ಜೆ.ಎಸ್.ಎಸ್ ನ ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ, ಪ್ರಾಚಾರ್ಯ ಡಾ. ಜಿ.ಕೃಷ್ಣಮೂತಿ, ಕ್ರೀಡಾ ನಿದರ್ೇಶಕ ಜೀನೇಂದ್ರ ಕುಂದಗೋಳ ಹಾಗೂ ಶ್ರವಣ ಯೋಗಿ ಅಭಿನಂದಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 