ಕೃಷ್ಣಗೌಡ ಪಾಟೀಲರಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ
Krishnagouda Patil launches road development work
ಲೋಕದರ್ಶನ ವರದಿ
ಗದಗ 03: ಅವಳಿ ನಗರವಾದ ಗದಗ ಬೆಟಗೇರಿ ನಗರಸಭೆಯ 27 ನೇ ವಾರ್ಡಿನ ಸಂಭಾಪೂರ ರಸ್ತೆಯ ಎ ಪಿ ಎಮ್ ಸಿ ಯಲ್ಲಿ ಕೆಲಸ ನಿರ್ವಹಿಸುತ್ತಿರುವತಳಗಾರ ಎಸ್ ಸಿ ಜನಾಂಗದ ಕೂಲಿ ಕಾರ್ಮಿಕರ ಕಾಲನಿಯಲ್ಲಿನ ಮುಖ್ಯ ರಸ್ತೆಯಲ್ಲಿ ಗದಗ ಬೆಟಗೇರಿ ನಗರಸಭೆಯ ವಾರ್ಡಿನ ಜನಸ್ನೇಹಿ ಸದಸ್ಯಣಿಯರಾದ ಶ್ರೀಮತಿ ಲಲಿತಾ ಬಿ ಅಸೂಟಿ ಹಾಗೂ ಗದಗ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ ಬಿ ಅಸೂಟಿಯವರ ನೇತೃತ್ವದಲ್ಲಿ ಸುಸಜ್ಜಿತ ಕಾಂಕ್ರಿಟ್ ರಸ್ತೆ ನಿರ್ಮಾಣ ಹಾಗೂ ಅಭಿವೃದ್ಧಿ ಕಾಮಗಾರಿಯನ್ನು ಗದಗ ತಾಲೂಕಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯರು ಹಾಗೂ ಗದಗ ಜಿಲ್ಲಾ ಯುವ ಕಾಂಗ್ರೇಸ್ ಸಮಿತಿಯ ಅಧ್ಯಕ್ಷರಾದ ಕೃಷ್ಣಗೌಡ ಎಚ್ ಪಾಟೀಲ್ ರವರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಡಾವಣೆಯ ಹಿರಿಯರಾದ ರಾಮಚಂದ್ರ.ಹರಿಜನ, ಶಿವಾನಂದ ಚಲವಾದಿ. ಗಣೇಶ ಹೊಸಮನಿ, ಹರೀಶ್ ಹೊಸಮನಿ, ಶಾಂತಣ್ಣಾ ಮುಳವಾಡ, ಪ್ರಕಾಶ ಖೋಡೆ, ಚಾಂದಸಾಬ್ ಕೊಟ್ಟೂರ. ಬಸವರಾಜ ಚಲವಾದಿ, ಮಂಜುನಾಥ ಸಿಂಗಾಡೆ, ಮಂಜುನಾಥ್ ಕೊಟ್ಟೂರ, ಮೇಘರಾಜ ಚಲವಾದಿ, ನಿಂಗಪ್ಪ ಚವ್ಹಾಣ್, ಗೀತಾ ಚಲವಾದಿ, ರೇಣವ್ವ ಚಲವಾದಿ ಹಾಗೂ ಸಮಸ್ತ ಬಡಾವಣೆಯ ನಾಗರಿಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 