ಎರಡನೇಯ ಹೆಚ್ಚುವರಿ ದಿವಾನಿ ನ್ಯಾಯಾಲಯಕ್ಕೆ ಕೃಷ್ಣಪ್ಪ ಪಮ್ಮಾರ ನೂತನ ನೇಮಕಗೋಡ
Krishnappa Pammara appointed as the second additional civil court judge
ಎರಡನೇಯ ಹೆಚ್ಚುವರಿ ದಿವಾನಿ ನ್ಯಾಯಾಲಯಕ್ಕೆ ಕೃಷ್ಣಪ್ಪ ಪಮ್ಮಾರ ನೂತನ ನೇಮಕಗೋಡ
ಯರಗಟ್ಟಿ, 02; ಪಟ್ಟಣದ ಎರಡನೇಯ ಹೆಚ್ಚುವರಿ ದಿವಾನಿ ನ್ಯಾಯಾಲಯಕ್ಕೆ ನೂತನವಾಗಿ ನೇಮಕಗೋಡ ಗೌರವಾನ್ವಿತ ನ್ಯಾಯಾಧೀಶರಾದ ಕೃಷ್ಣಪ್ಪ ಪಮ್ಮಾರ ಅವರು ಬುಧವಾರ ಯರಗಟ್ಟಿ ಸಂಚಾರಿ ನ್ಯಾಯಾಲಯದ ನ್ಯಾಯಾಧೀಶರಾಗಿ ಅಧಿಕಾರ ವಹಿಸಿಕೊಂಡರು. ಈ ವೇಳೆ ಯರಗಟ್ಟಿ ನ್ಯಾಯಾಲಯದ ನ್ಯಾಯವಾದಿಗಳ ಸಂಘದಿಂದ ಸ್ವಾಗತಿಸಿದರು.ಈ ಸಂದರ್ಭದಲ್ಲಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್. ಆರ್. ರೆಬ್ಬನ್ನವರ, ಉಪಾಧ್ಯಕ್ಷ ವಿ. ಜಿ. ಬಿರಾದಾರ ಪಾಟೀಲ, ಖಜಾಂಚಿ ಆರ್. ಎಸ್. ಆಲದಕಟ್ಟಿ, ಎಂ. ಎಂ. ಮಡಿವಾಳರ, ಸರಕಾರಿ ಸಹಾಯಕ ಅಭಿಯೋಜಕ ಸಚೀನ ಅಂಗಡಿ ಸೇರಿದಂತೆ ಗೌರವಾನ್ವಿತ ನ್ಯಾಯವಾದಿ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 