ಎರಡನೇಯ ಹೆಚ್ಚುವರಿ ದಿವಾನಿ ನ್ಯಾಯಾಲಯಕ್ಕೆ ಕೃಷ್ಣಪ್ಪ ಪಮ್ಮಾರ ನೂತನ ನೇಮಕಗೋಡ
Krishnappa Pammara appointed as the second additional civil court judge
ಎರಡನೇಯ ಹೆಚ್ಚುವರಿ ದಿವಾನಿ ನ್ಯಾಯಾಲಯಕ್ಕೆ ಕೃಷ್ಣಪ್ಪ ಪಮ್ಮಾರ ನೂತನ ನೇಮಕಗೋಡ
ಯರಗಟ್ಟಿ, 02; ಪಟ್ಟಣದ ಎರಡನೇಯ ಹೆಚ್ಚುವರಿ ದಿವಾನಿ ನ್ಯಾಯಾಲಯಕ್ಕೆ ನೂತನವಾಗಿ ನೇಮಕಗೋಡ ಗೌರವಾನ್ವಿತ ನ್ಯಾಯಾಧೀಶರಾದ ಕೃಷ್ಣಪ್ಪ ಪಮ್ಮಾರ ಅವರು ಬುಧವಾರ ಯರಗಟ್ಟಿ ಸಂಚಾರಿ ನ್ಯಾಯಾಲಯದ ನ್ಯಾಯಾಧೀಶರಾಗಿ ಅಧಿಕಾರ ವಹಿಸಿಕೊಂಡರು. ಈ ವೇಳೆ ಯರಗಟ್ಟಿ ನ್ಯಾಯಾಲಯದ ನ್ಯಾಯವಾದಿಗಳ ಸಂಘದಿಂದ ಸ್ವಾಗತಿಸಿದರು.ಈ ಸಂದರ್ಭದಲ್ಲಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್. ಆರ್. ರೆಬ್ಬನ್ನವರ, ಉಪಾಧ್ಯಕ್ಷ ವಿ. ಜಿ. ಬಿರಾದಾರ ಪಾಟೀಲ, ಖಜಾಂಚಿ ಆರ್. ಎಸ್. ಆಲದಕಟ್ಟಿ, ಎಂ. ಎಂ. ಮಡಿವಾಳರ, ಸರಕಾರಿ ಸಹಾಯಕ ಅಭಿಯೋಜಕ ಸಚೀನ ಅಂಗಡಿ ಸೇರಿದಂತೆ ಗೌರವಾನ್ವಿತ ನ್ಯಾಯವಾದಿ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 