ನೂತನ ತಹಶೀಲ್ದಾರ್ ಗುಂಡಪ್ಪಗೋಳಗೆ ಸನ್ಮಾನ
Kudos to the new Tehsildar Gundappagol
ನೂತನ ತಹಶೀಲ್ದಾರ್ ಗುಂಡಪ್ಪಗೋಳಗೆ ಸನ್ಮಾನ
ಯರಗಟ್ಟಿ 04: ತಾಲೂಕಿನ ನೂತನ ತಹಶೀಲ್ದಾರ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ತಹಶೀಲ್ದಾರ ಎಂ. ವ್ಹಿ.ಗುಂಡಪ್ಪಗೋಳ ಅವರಿಗೆ ಶಿಕ್ಷಣ ಇಲಾಖೆಯ ಪರವಾಗಿ ಗೌರವ ಸನ್ಮಾನ ಜರುಗಿಸಲಾಯಿತು. ನಲಿ ಕಲಿ ರಾಜ್ಯ ಸಂಪನ್ಮೂಲ ವ್ಯಕ್ತಿ ಮನೋಹರ ಚೀಲದ, ಸಮನ್ವಯ ಶಿಕ್ಷಣ ಶಿಕ್ಷಕರಾದ ವೈ ಬಿ ಕಡಕೋಳ, ಮುರಗೋಡ ವಲಯದ ಸಮನ್ವಯ ಶಿಕ್ಷಣ ಶಿಕ್ಷಕ ದುರಗಪ್ಪ ಭಜಂತ್ರಿ, ಬಸವರಾಜ ಹೂಗಾರ ಉಪಸ್ಥಿತರಿದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 