ಜು 20ರಂದು ಕುಂದ ಕಾವ್ಯ ಭಾಗ-1 ಕೃತಿ ಬಿಡುಗಡೆ
Kunda Kavya Part-1 to be released on July 20th
ಬೈಲಹೊಂಗಲ- ಉತ್ತರ ಕನ್ನಡ ಜಿಲ್ಲೆ ಮುಂಡಗೋಡದಲ್ಲಿ ಜುಲೈ 20ರಂದು ಶ್ರೀ ಆರ್ಯಾದುರ್ಗಾದೇವಿ ಪ್ರಕಾಶನ ಮತ್ತು ಮಾನ್ವಿತಾ ಸ್ಟುಡಿಯೋ ವತಿಯಿಂದ ಕುಂದ ಕಾವ್ಯ ಭಾಗ-1 ಕೃತಿ ಬಿಡುಗಡೆ ಹಾಗೂ ಸಾಧಕರ ದಿಗ್ವಿಜಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಬೈಲಹೊಂಗಲದ ನಿವೃತ್ತ ಸಮಾಜ ಕಲ್ಯಾಣಾಧಿಕಾರಿ ಶ್ರೀ ರವೀಂದ್ರ ಬಾನಿ ಅವರ ಸಮಾಜ ಸೇವೆ ಗುರುತಿಸಿ ಸಾಧಕರ ದಿಗ್ವಿಜಯ ಪ್ರಶಸ್ತಿಗೆ ಆಯ್ಕೆ ಮಾಡಿದ್ದು ಜುಲೈ 20 ರಂದು ಮುಂಡಗೋಡದ ದೈವಜ್ಞ ಸಭಾ ಭವನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 