ಯಾದವ್ ಸಮಾಜದ ಜಿಲ್ಲಾಧ್ಯಕ್ಷರಾಗಿ ಕುರಗೋಡ ರವಿ ಆಯ್ಕೆ
Kuragoda Ravi elected as district president of Yadav Samaj
ಕೊಪ್ಪಳ 20 : ಕೊಪ್ಪಳ ಜಿಲ್ಲಾಯಾದವ್ ( ಗೊಲ್ಲ) ಸಮಾಜದ ನೂತನಜಿಲ್ಲಾಅಧ್ಯಕ್ಷರಾಗಿಕುರಗೋಡರವಿ ಯಾದವ ಹಾಗೂ ಮಹಿಳಾ ಘಟಕದಜಿಲ್ಲಾಅಧ್ಯಕ್ಷರಾಗಿ ಶ್ರೀಮತಿ ರೇಣುಕಾ ಪೂಜಾರ್, ಜಿಲ್ಲಾಯುವಘಟಕದಅಧ್ಯಕ್ಷರಾಗಿರಮೇಶ್ಎನ್ಯಾದವ್,ಹಾಗೂ ಉಳಿದ ಪದಾಧಿಕಾರಿಗಳನ್ನು ಸಮುದಾಯದ ಹಿರಿಯರ ಸಲಹೆ ಸಹಕಾರಗಳೊಂದಿಗೆ ಆಯ್ಕೆ ಮಾಡಲಾಯಿತು.
ಈ ಸಂಧರ್ಭದಲ್ಲಿಯಾದವ ಸಮುದಾಯದ ಮುಖಂಡರು, ಯುವ ಮಿತ್ರರು ಬಂಧುಗಳು ಉಪಸ್ಥಿತರಿದ್ದರು.ಹರ್ಷ: ಕೊಪ್ಪಳ ಜಿಲ್ಲಾಯಾದವ್ ( ಗೊಲ್ಲ) ಸಮಾಜದ ನೂತನಜಿಲ್ಲಾಅಧ್ಯಕ್ಷರಾಗಿಕುರಗೋಡರವಿ ಯಾದವ, ಮಹಿಳಾ ಘಟಕದಜಿಲ್ಲಾಅಧ್ಯಕ್ಷರಾಗಿ ಶ್ರೀಮತಿ ರೇಣುಕಾ ಪೂಜಾರ್, ಜಿಲ್ಲಾಯುವಘಟಕದಅಧ್ಯಕ್ಷರಾಗಿರಮೇಶ್ಎನ್ಯಾದವ್ಆಯ್ಕೆಗೊಂಡಿದ್ದರಿಂದ ಸಮಾಜದಗುರುಹಿರಿಯರು ಮುಖಂಡರು, ಯುವಕರು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 