ಯಾದವ್ ಸಮಾಜದ ಜಿಲ್ಲಾಧ್ಯಕ್ಷರಾಗಿ ಕುರಗೋಡ ರವಿ ಆಯ್ಕೆ
Kuragoda Ravi elected as district president of Yadav Samaj
ಕೊಪ್ಪಳ 20 : ಕೊಪ್ಪಳ ಜಿಲ್ಲಾಯಾದವ್ ( ಗೊಲ್ಲ) ಸಮಾಜದ ನೂತನಜಿಲ್ಲಾಅಧ್ಯಕ್ಷರಾಗಿಕುರಗೋಡರವಿ ಯಾದವ ಹಾಗೂ ಮಹಿಳಾ ಘಟಕದಜಿಲ್ಲಾಅಧ್ಯಕ್ಷರಾಗಿ ಶ್ರೀಮತಿ ರೇಣುಕಾ ಪೂಜಾರ್, ಜಿಲ್ಲಾಯುವಘಟಕದಅಧ್ಯಕ್ಷರಾಗಿರಮೇಶ್ಎನ್ಯಾದವ್,ಹಾಗೂ ಉಳಿದ ಪದಾಧಿಕಾರಿಗಳನ್ನು ಸಮುದಾಯದ ಹಿರಿಯರ ಸಲಹೆ ಸಹಕಾರಗಳೊಂದಿಗೆ ಆಯ್ಕೆ ಮಾಡಲಾಯಿತು.
ಈ ಸಂಧರ್ಭದಲ್ಲಿಯಾದವ ಸಮುದಾಯದ ಮುಖಂಡರು, ಯುವ ಮಿತ್ರರು ಬಂಧುಗಳು ಉಪಸ್ಥಿತರಿದ್ದರು.ಹರ್ಷ: ಕೊಪ್ಪಳ ಜಿಲ್ಲಾಯಾದವ್ ( ಗೊಲ್ಲ) ಸಮಾಜದ ನೂತನಜಿಲ್ಲಾಅಧ್ಯಕ್ಷರಾಗಿಕುರಗೋಡರವಿ ಯಾದವ, ಮಹಿಳಾ ಘಟಕದಜಿಲ್ಲಾಅಧ್ಯಕ್ಷರಾಗಿ ಶ್ರೀಮತಿ ರೇಣುಕಾ ಪೂಜಾರ್, ಜಿಲ್ಲಾಯುವಘಟಕದಅಧ್ಯಕ್ಷರಾಗಿರಮೇಶ್ಎನ್ಯಾದವ್ಆಯ್ಕೆಗೊಂಡಿದ್ದರಿಂದ ಸಮಾಜದಗುರುಹಿರಿಯರು ಮುಖಂಡರು, ಯುವಕರು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 