ಕೇರಳದ ತೆಕ್ಕಡಿಯಲ್ಲಿ ಎಲ್ .ಕೆ. ಅಡ್ವಾಣಿ
ಕೊಟ್ಟಾಯಂ, ಜ 08 ಮಾಜಿ ಉಪ ಪ್ರಧಾನಿ ಎಲ್ .ಕೆ. ಅಡ್ವಾನಿ ಅವರು ಅಲ್ಪದಿನಗಳ ವಿಶ್ರಾಂತಿಗಾಗಿ ಕೇರಳದ ಇಡುಕ್ಕಿ ಜಿಲ್ಲೆಯ ಸುಪ್ರಸಿದ್ದ ಪ್ರವಾಸಿ ಸ್ಥಳ ತೆಕ್ಕಡಿಯಲ್ಲಿ ವಾಸ್ತವ್ಯ ಹೂಡಿದ್ದಾರೆ ಎಂದು ಬುಧವಾರ ಹೇಳಿಕೆಯಲ್ಲಿ ತಿಳಿಸಲಾಗಿದೆ. ತೆಕ್ಕಡಿಗೆ ತೆರಳುವ ಮಾರ್ಗಮಧ್ಯೆ ಎಲ್ .ಕೆ. ಅಡ್ವಾಣಿ ಅವರು, ತಮ್ಮ ಪುತ್ರಿ ಪ್ರತಿಭಾ ಅಡ್ವಾಣಿ ಅವರೊಂದಿಗೆ ಇಳಿಕಲಂ ರೆಸಾರ್ಟ್ ನಲ್ಲಿ ಸ್ವಲ್ಪ ಸಮಯ ವಿಶ್ರಾಂತಿ ಪಡೆದುಕೊಂಡರು. ಈಸಂದರ್ಭದಲ್ಲಿ ಅವರನ್ನು ಸ್ಥಳೀಯರು ಆತ್ಮೀಯವಾಗಿ ಸ್ವಾಗತಿಸಿ ಸತ್ಕರಿಸಿದರು.ಸಂಜೆ ಅವರು ತೆಕ್ಕಡಿಗೆ ತೆರಳಿದರು.ಅಡ್ವಾನಿ ಅವರು ಜನವರಿ 13 ಮತ್ತೆ ರೆಸಾರ್ಟ್ ಗೆ ಹಿಂದುರಿಗಿ ಅಲ್ಲಿಂದ ಕೊಚ್ಚಿ ವಿಮಾನ ನಿಲ್ದಾಣದ ಮೂಲಕ ದೆಹಲಿಗೆ ತೆರಳಲಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 