ಮಣ್ಣಿನ ಮನೆ ಕುಸಿದು ಕಾರ್ಮಿಕ ಸಾವು
ಕೊಟ್ಟೂರು, ಫೆ 22,ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಮಣ್ಣಿನ ಮನೆ ಕುಸಿದು ಕಾರ್ಮಿಕನೊರ್ವ ಮೃತಪಟ್ಟಿರುವ ಘಟನೆ ವರದಿಯಾಗಿದೆ. ತಾಲೂಕಿನ ಹುಣಿಸಿಕಟ್ಟೆ ಗ್ರಾಮದ ಅಂಜಿನಪ್ಪ (35) ಮೃತ ವ್ಯಕ್ತಿ. ಇಲ್ಲಿನ ಮೂಗಬಸವೇಶ್ವರ ಆಸ್ಪತ್ರೆ ಸಮೀಪದ ಹಳೆಯ ಮಣ್ಣಿನ ಮನೆ ಕೆಡವಲು 21 ಸಾವಿರ ರೂಗಳಿಗೆ ಗುತ್ತಿಗೆ ಪಡೆದುಕೊಂಡಿದ್ದು, ಮನೆ ಕಡವಲು ಹೋಗುತ್ತಿದ್ದಂತೆಯೇ ಮನೆ ಕುಸಿದು ಬಿದ್ದದೆ. ಇದರ ಪರಿಣಾಮ ಅಂಜಿನಪ್ಪ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈ ಬಗ್ಗೆ ಕೊಟ್ಟೂರು ಪೊಲ್ಲೀಸ್ ಠಾಣೆಯಲ್ಲಿ ಪ್ರಕರಣದಖಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 