ಮಣ್ಣಿನ ಮನೆ ಕುಸಿದು ಕಾರ್ಮಿಕ ಸಾವು
ಕೊಟ್ಟೂರು, ಫೆ 22,ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಮಣ್ಣಿನ ಮನೆ ಕುಸಿದು ಕಾರ್ಮಿಕನೊರ್ವ ಮೃತಪಟ್ಟಿರುವ ಘಟನೆ ವರದಿಯಾಗಿದೆ. ತಾಲೂಕಿನ ಹುಣಿಸಿಕಟ್ಟೆ ಗ್ರಾಮದ ಅಂಜಿನಪ್ಪ (35) ಮೃತ ವ್ಯಕ್ತಿ. ಇಲ್ಲಿನ ಮೂಗಬಸವೇಶ್ವರ ಆಸ್ಪತ್ರೆ ಸಮೀಪದ ಹಳೆಯ ಮಣ್ಣಿನ ಮನೆ ಕೆಡವಲು 21 ಸಾವಿರ ರೂಗಳಿಗೆ ಗುತ್ತಿಗೆ ಪಡೆದುಕೊಂಡಿದ್ದು, ಮನೆ ಕಡವಲು ಹೋಗುತ್ತಿದ್ದಂತೆಯೇ ಮನೆ ಕುಸಿದು ಬಿದ್ದದೆ. ಇದರ ಪರಿಣಾಮ ಅಂಜಿನಪ್ಪ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈ ಬಗ್ಗೆ ಕೊಟ್ಟೂರು ಪೊಲ್ಲೀಸ್ ಠಾಣೆಯಲ್ಲಿ ಪ್ರಕರಣದಖಲಾಗಿದೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 