ಸಿಆರ್ ಪಿ ಎಫ್ ಬಂಕರ್ ಬಳಿ ಸಜೀವ ಬಾಂಬ್ ಪತ್ತೆ: ತಪ್ಪಿದ ಭಾರಿ ದುರಂತ
ಶ್ರೀನಗರ, ಮಾರ್ಚ್ 11:ಸಿಆರ್ಪಿಎಫ್ ಬಂಕರ್ ಬಳಿ ಸಜೀವ ಗ್ರನೇಡ್ ಪತ್ತೆಯಾಗಿದ್ದು ಅದನ್ನು ಸಕಾಲದಲ್ಲಿ ಪತ್ತೆ ಹಚ್ಚಿ ನಿಷ್ಕ್ರಿಯಗೊಳಿಸಲಾಗಿದೆ. ಭದ್ರತಾ ಪಡೆಗಳು ಸಜೀವ ಬಾಂಬ್ ನಿಷ್ಕ್ರಿಯಗೊಳಿದ ನಂತರ ಭಾರಿ ದೊಡ್ಡ ಅನಾಹುತ ತಪ್ಪಿದೆ."ಬಾಂಬ್ ಡಿಸ್ಪೋಸಬಲ್ ಸ್ಕ್ವೇರ್ (ಬಿಡಿಎಸ್) ಅನ್ನು ಪ್ರದೇಶಕ್ಕೆ ತೆಗೆದುಕೊಂಡು ಹೋಗಿ ನಿಷ್ಕ್ರಿಯಗೊಳಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರಸ್ತೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ಒಂದು ದೊಡ್ಡ ದುರಂತವನ್ನು ತಪ್ಪಿಸುವ ಮೂಲಕ ಯಾವುದೇ ಹಾನಿಯಾಗದಂತೆ ಬಾಂಬ್ ನಿಷ್ಕ್ರಿಯಗೊಳಿಸಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. ಬಂಕರ್ ಬಳಿ ಗ್ರೆನೇಡ್ ಹೇಗೆ ಬಂತು ತಕ್ಷಣ ಸ್ಪಷ್ಟವಾಗಿ ಗೊತ್ತಾಗಿಲ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಆರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 