ಲಖನ್ ಜಾರಕಿಹೊಳಿಯವರು ಮಾಯಕ್ಕ ದೇವಿ ದೇವಸ್ಥಾನಕ್ಕೆ ಭೇಟಿ
Lakhan Jarkiholi visits Mayakka Devi Temple
ರಾಯಬಾಗ 27 : ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿಯವರು ಬುಧವಾರ ತಾಲೂಕಿನ ಚಿಂಚಲಿ ಪಟ್ಟಣದ ಮಾಯಕ್ಕ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು, ದೇವಸ್ಥಾನದ ಅಭಿವೃದ್ಧಿಗೆ ರೂ.10 ಲಕ್ಷ ಮಂಜೂರು ಮಾಡಲಾಗುವುದೆಂದು ಹೇಳಿದರು. ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅಪ್ಪಾಸಾಹೇಬ ಕುಲಗುಡೆ, ಬೀಮ್ಸ ಆಸ್ಪತ್ರೆಯ ನಿರ್ದೇಶಕ ಹಾಗೂ ವಕೀಲ ರಾಜು ಶಿರಗಾಂವೆ, ಸದಾಶಿವ ಕಲಾಲ ಮತ್ತು ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 