ಯರಗಟ್ಟಿಯಲ್ಲಿ ಅದ್ದೂರಿ ಲಕ್ಷ ದೀಪೋತ್ಸವ
ಲೋಕದರ್ಶನ ವರದಿ
ಯರಗಟ್ಟಿ 5: ಸ್ಥಳೀಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ಕಾತರ್ಿಕ ಮಾಸದ ನಿಮಿತ್ಯ ಪ್ರತಿ ವರ್ಷದಂತೆ ಈ ವರ್ಷವು ಲಕ್ಷ ದೀಪೋತ್ಸವ ಕಾರ್ಯಕ್ರಮ ಜರುಗಿತು.
ಗ್ರಾಮದ ಮಹಿಳೆಯರು ತಂಡೋಪ ತಂಡವಾಗಿ ಹೊಸ ಉಡುಪುಗಳನ್ನು ಧರಿಸಿಕೊಂಡು ದೇವಸ್ಥಾನಕ್ಕೆ ಆಗಮಿಸಿ ಹಣತೆಗೆ ಎಣ್ಣಿ ಕಾಕುವುದರ ಮೂಲಕ ದೀಪವನ್ನು ಹಚ್ಚಿ ತಮ್ಮ ಇಷ್ಠಾರ್ಥಗಳನ್ನು ಈಡೇರಿಸುವಂತೆ ವೀರಭದ್ರೇಶ್ವರನಲ್ಲಿ ಬೇಡಿಕೊಂಡರು. ನಂತರ ಮಹಾ ಪ್ರಸಾದ
ಜರುಗಿತು.
ಈ ಸಂಧರ್ಭದಲ್ಲಿ ಜಿ.ಪಂ.ಸದಸ್ಯ ಅಜೀತಕುಮಾರ ದೇಸಾಯಿ, ಮಾಜಿ ಪ್ರಧಾನ ಅಶೋಕ ಹಾದಿಮನಿ, ಮಹಾಂತೇಶ ಜಕಾತಿ, ಮೋಹನ ಹಾದಿಮನಿ, ಎಮ್.ಬಿ.ವಾಲಿ, ವಿಜಯ ಮರಡಿ, ರಾಜೇಂದ್ರ ವಾಲಿ, ಶಿವಲಿಂಗಪ್ಪ ವಾಲಿ, ಶಿವಾನಂದ ಕರ್ಜಗಿಮಠ, ಈರಣ್ಣ ಮದ್ದಾನಿ, ಶಿವಾನಂದ ಪಟ್ಟಣಶೆಟ್ಟಿ, ಕುಮಾರ ಹಿರೇಮಠ, ಶ್ರೀಕಾಂತ ಹೊರಟ್ಟಿ, ಶ್ರೀದರ ಉಪ್ಪಿನ, ಚಿದಾನಂದ ಉಪ್ಪಿನ, ಸೋಮು ಅಲ್ಲನ್ನವರ, ಐ, ಜಿ. ಬೆಣ್ಣಿ, ದೆವೇಂದ್ರ ಪಟ್ಟೇದ, ಬಸುರಾಜ ಬಳಿಗಾರ, ಎಮ್.ಎಸ್.ಚಟ್ಟಿ, ಶಿವಾನಂದ ಹಂಜಿ ಮುಂತಾದವರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 