ಕಾನೂನು ಬಾಹೀರ ಚಟುವಟಿಕೆಗಳಿಗೆ ಕಡಿವಾಣ ಹಾಕುವೆ
ಲೋಕದರ್ಶನ ವರದಿ
ಗಂಗಾವತಿ 15: ಗಂಗಾವತಿ ಗ್ರಾಮೀಣಾ ಠಾಣೆಗೆ ನೂತನ ಪಿಎಸ್ಐ ದೊಡ್ಡಪ್ಪ ಜೆ. ಇಂದು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಗಂಗಾವತಿ ತಾಲೂಕು ಪ್ರವಾಸಿತಾಣವಾಗಿರುವುದರಿಂದಾಗಿ ಈ ಭಾಗದಲ್ಲಿ ಅಪಘಾತ ಸಂಖ್ಯೆ ಹೆಚ್ಚಾಗಿದ್ದು ಸೂಕ್ತ ಕ್ರಮ ಜರುಗಿಸಲಾಗುವುದು, ಮಟಗಾ, ಇಸ್ಪೀಟ್, ಮರಳು ಮಾಫಿಯ ಕಲ್ಲುಗಣಿಗಾರಿಕೆ ಸೇರಿದಂತೆ ಎಲ್ಲ ವಿಧದ ಕಾನೂನು ಬಾಹೀರ ಚಟುವಟಿಗಳಿಗೆ ಕಡಿವಾಣ ಹಾಕಲಾವುದು ಎಂದು ತಿಳಿಸಿದರಲ್ಲದೆ, ಅಪರಾಧಿಕ ಕೃತ್ಯಗಳು ಜರುಗದಂತೆ ತೀವ್ರ ನಿಗಾವಹಿಸುವುದಾಗಿ ಅವರು ಸ್ಪಷ್ಟಪಡಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 