ಕಾನೂನು ಬಾಹೀರ ಚಟುವಟಿಕೆಗಳಿಗೆ ಕಡಿವಾಣ ಹಾಕುವೆ
ಲೋಕದರ್ಶನ ವರದಿ
ಗಂಗಾವತಿ 15: ಗಂಗಾವತಿ ಗ್ರಾಮೀಣಾ ಠಾಣೆಗೆ ನೂತನ ಪಿಎಸ್ಐ ದೊಡ್ಡಪ್ಪ ಜೆ. ಇಂದು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಗಂಗಾವತಿ ತಾಲೂಕು ಪ್ರವಾಸಿತಾಣವಾಗಿರುವುದರಿಂದಾಗಿ ಈ ಭಾಗದಲ್ಲಿ ಅಪಘಾತ ಸಂಖ್ಯೆ ಹೆಚ್ಚಾಗಿದ್ದು ಸೂಕ್ತ ಕ್ರಮ ಜರುಗಿಸಲಾಗುವುದು, ಮಟಗಾ, ಇಸ್ಪೀಟ್, ಮರಳು ಮಾಫಿಯ ಕಲ್ಲುಗಣಿಗಾರಿಕೆ ಸೇರಿದಂತೆ ಎಲ್ಲ ವಿಧದ ಕಾನೂನು ಬಾಹೀರ ಚಟುವಟಿಗಳಿಗೆ ಕಡಿವಾಣ ಹಾಕಲಾವುದು ಎಂದು ತಿಳಿಸಿದರಲ್ಲದೆ, ಅಪರಾಧಿಕ ಕೃತ್ಯಗಳು ಜರುಗದಂತೆ ತೀವ್ರ ನಿಗಾವಹಿಸುವುದಾಗಿ ಅವರು ಸ್ಪಷ್ಟಪಡಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 