ಗಂಜಿಕೇಂದ್ರಕ್ಕೆ ಶಾಸಕ ಬೊಮ್ಮಾಯಿ ಭೇಟಿ: ಪರಿಶೀಲನೆ
ಲೋಕದರ್ಶನವರದಿ
ಶಿಗ್ಗಾವಿ : ಪಟ್ಟಣದಲ್ಲಿ ತೀವ್ರ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮತ್ತು ಜಲಾವೃತಗೊಂಡ ಕುಟುಂಬದ ಸದಸ್ಯರು ಇರುವ ಗಂಜಿಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಅಧಿಕಾರಿಗಳಿಗೆ ಅಗತ್ಯ ಕ್ರಮಕೈಗೊಳ್ಳಲು ಶಾಸಕ ಬಸವರಾಜ ಬೊಮ್ಮಾಯಿ ಸೂಚಿಸಿದರು.
ಈ ಸಂದರ್ಭದಲ್ಲಿ ಶಿಗ್ಗಾವಿ ತಹಶೀಲ್ದಾರ ಚಂದ್ರಶೇಖರ ಗಾಳಿ, ಪುರಸಭೆಯ ಮುಖ್ಯಾಧಿಕಾರಿ ಗುಡದಾರಿ, ಶಿವಾನಂದ ಮ್ಯಾಗೇರಿ, ರೇಣುಕನಗೌಡ ಪಾಟೀಲ, ಪಟ್ಟಣದ ಪುರಸಭೆಯ ಸದಸ್ಯರು ಬೇರೆ ಬೇರೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 