ವಿಠ್ಠಲ-ರುಕ್ಮಿಣಿ ಮಂದಿರಕ್ಕೆ ಶಾಸಕಿ ಅಂಜಲಿ ಭೂಮಿಪೂಜೆ
ಗೋಲಿಹಳ್ಳಿ : ವಿಠ್ಠಲ-ರುಕ್ಮಿಣಿ ಮಂದಿರದ ಉದ್ಘಾಟನೆ ನೆರೆವೆರೆಸಿದ ಶಾಸಕಿ ಅಂಜಲಿ ನಿಂಬಾಳ್ಕರ ಭಾರತ ದೇಶವು ಜಾತ್ಯಾತೀತತೆಯಿಂದ ಕೂಡಿದ್ದು, ಬಹಳ ಉತ್ತಮ ಸಂಸ್ಕೃತಿಯನ್ನು ಹೊಂದಿದೆ ಎಂದು ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ ಹೇಳಿದರು.
ತಾಲೂಕಿನ ಬೀಡಿ ಸಮೀಪದ ಗೋಲಿಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಂತಹ ವಿಠ್ಠಲ-ರುಕ್ಮಿಣಿ ಮಂದಿರದ ಗರ್ಭಗುಡಿಯ ಉದ್ಘಾಟನೆ ನೆರೆವೆರೆಸಿ ಮಾತನಾಡಿದರು. ಇತ್ತಿಚಿನ ದಿನಗಳಲ್ಲಿ ಧರ್ಮದ ಕಾರ್ಯಗಳು ನಡೆಯಬೇಕಾದರೆ ಪ್ರತಿ ಗ್ರಾಮಗಳಲ್ಲಿ ನಡೆದರೆ ಮಾತ್ರ ಭಾರತ ದೇಶದ ಸಂಸ್ಕೃತಿ ಉಳಿಯಲು ಸಾಧ್ಯ. ಇದರ ಜೋತೆಗೆ ನಮ್ಮ ಮುಂದಿನ ಪಿಳಿಗೆಯು ಜಾತ್ಯಾತೀತತೆಯಿಂದ ಬದುಕಬೇಕಾದರೆ ಜಾತಿ ಭೇಧ ಭಾವ ಮರೆತು ಮಂದಿರ, ಮಸೀದಿ, ಚಚರ್್ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಾರ್ಯ ಮಾಡಿ ಎಂದು ನುಡಿದರು. ಸಾನಿಧ್ಯವನ್ನು ಅವರೊಳ್ಳಿ ಬಿಳಕಿ ಮಠದ ಚನ್ನಬಸವದೇವರು ವಹಿಸಿದ್ದರು.
ಅದೇ ದಿನ ತಾಲೂಕಿನ ಹಲಗಾ ಮತ್ತು ಬೀಡಿ ಸಂಪರ್ಕ ಕಲ್ಪಿಸುವ ರಸ್ತೆಯ ಕಾಮಗಾರಿಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಗ್ರಾಮಸ್ಥರು ಹಾಜರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 