ವಿಠ್ಠಲ-ರುಕ್ಮಿಣಿ ಮಂದಿರಕ್ಕೆ ಶಾಸಕಿ ಅಂಜಲಿ ಭೂಮಿಪೂಜೆ
ಗೋಲಿಹಳ್ಳಿ : ವಿಠ್ಠಲ-ರುಕ್ಮಿಣಿ ಮಂದಿರದ ಉದ್ಘಾಟನೆ ನೆರೆವೆರೆಸಿದ ಶಾಸಕಿ ಅಂಜಲಿ ನಿಂಬಾಳ್ಕರ ಭಾರತ ದೇಶವು ಜಾತ್ಯಾತೀತತೆಯಿಂದ ಕೂಡಿದ್ದು, ಬಹಳ ಉತ್ತಮ ಸಂಸ್ಕೃತಿಯನ್ನು ಹೊಂದಿದೆ ಎಂದು ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ ಹೇಳಿದರು.
ತಾಲೂಕಿನ ಬೀಡಿ ಸಮೀಪದ ಗೋಲಿಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಂತಹ ವಿಠ್ಠಲ-ರುಕ್ಮಿಣಿ ಮಂದಿರದ ಗರ್ಭಗುಡಿಯ ಉದ್ಘಾಟನೆ ನೆರೆವೆರೆಸಿ ಮಾತನಾಡಿದರು. ಇತ್ತಿಚಿನ ದಿನಗಳಲ್ಲಿ ಧರ್ಮದ ಕಾರ್ಯಗಳು ನಡೆಯಬೇಕಾದರೆ ಪ್ರತಿ ಗ್ರಾಮಗಳಲ್ಲಿ ನಡೆದರೆ ಮಾತ್ರ ಭಾರತ ದೇಶದ ಸಂಸ್ಕೃತಿ ಉಳಿಯಲು ಸಾಧ್ಯ. ಇದರ ಜೋತೆಗೆ ನಮ್ಮ ಮುಂದಿನ ಪಿಳಿಗೆಯು ಜಾತ್ಯಾತೀತತೆಯಿಂದ ಬದುಕಬೇಕಾದರೆ ಜಾತಿ ಭೇಧ ಭಾವ ಮರೆತು ಮಂದಿರ, ಮಸೀದಿ, ಚಚರ್್ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಾರ್ಯ ಮಾಡಿ ಎಂದು ನುಡಿದರು. ಸಾನಿಧ್ಯವನ್ನು ಅವರೊಳ್ಳಿ ಬಿಳಕಿ ಮಠದ ಚನ್ನಬಸವದೇವರು ವಹಿಸಿದ್ದರು.
ಅದೇ ದಿನ ತಾಲೂಕಿನ ಹಲಗಾ ಮತ್ತು ಬೀಡಿ ಸಂಪರ್ಕ ಕಲ್ಪಿಸುವ ರಸ್ತೆಯ ಕಾಮಗಾರಿಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಗ್ರಾಮಸ್ಥರು ಹಾಜರಿದ್ದರು.
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ 