ಬುಡಾದಿಂದ ಲೇಔಟ್ ಯೋಜನಾ ನಕ್ಷೆ ನೀಡಿಕೆ: ದಮ್ಮೂರು ಶೇಖರ್
ಬಳ್ಳಾರಿ,ಜು.06: ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಇನ್ಮುಂದೆ ಅನುಮೋದಿತ ವಿನ್ಯಾಸಗಳಲ್ಲಿನ ನಿವೇಶನಗಳಿಗೆ ಸವರ್ೆ ನಕ್ಷೆ ನೀಡುವುದರ ಬದಲಿಗೆ ಅನುಮೋದಿತ ಲೇಔಟ್ ಪ್ಲಾನ್ ನಕ್ಷೆ ನೀಡಲು ನಿರ್ಧರಿಸಲಾಗಿದೆ ಎಂದು ಬುಡಾ ಪ್ರಾಧಿಕಾರದ ಅಧ್ಯಕ್ಷ ದಮ್ಮೂರು ಶೇಖರ್ ತಿಳಿಸಿದರು.
ಅನುಮೋದಿತ ವಿನ್ಯಾಸಗಳಲ್ಲಿನ ನಿವೇಶನಗಳಿಗೆ ಸವರ್ೆ ನಕ್ಷೆ ನೀಡಿಕೆಗೆ ಸಂಬಂಧಿಸಿದಂತೆ ನಗರದ ಬುಡಾ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇನ್ಮುಂದೆ ನಿವೇಶನಗಳ ಸವರ್ೆ ನಕ್ಷೆ ನೀಡುವುದನ್ನು ಕೈಬಿಟ್ಟು ಬುಡಾ ಅನುಮೋದಿತ ಬಡಾವಣೆಯ ನಿಲನಕ್ಷೆಯನ್ನು ಒದಗಿಸಲಾಗುವುದು ಎಂದು ಹೇಳಿದ ಅವರು ಬುಡಾ ಅಧ್ಯಕ್ಷ ದಮ್ಮೂರು ಅವರು ಬುಡಾದಿಂದ ಈ ವರ್ಷ ಕೈಗೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಸಭೆಗೆ ವಿವರಿಸಿದರು.
ಸಭೆಯಲ್ಲಿ ಪಾಲ್ಗೊಂಡಿದ್ದ ಶಾಸಕರಾದ ಜಿ.ಸೋಮಶೇಖರರೆಡ್ಡಿ, ಕೆ.ಸಿ.ಕೊಂಡಯ್ಯ, ಮಹಾನಗರ ಪಾಲಿಕೆ ಆಯುಕ್ತೆ ತುಷಾರಮಣಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ನಾಗರಾಜ, ಭೂ ದಾಖಲೆಗಳ ಉಪನಿದರ್ೇಶಕರು, ಜಿಲ್ಲಾ ನೋಂದಣಾಧಿಕಾರಿಗಳು, ಬುಡಾ ಆಯುಕ್ತ ಈರಪ್ಪ, ಎಂಜನಿಯರ್ ಮತ್ತು ವ್ಯವಸ್ಥಾಪಕರು ಸೇರಿದಂತೆ ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 