ಮುಖಂಡ ರುದ್ರಗೌಡರಿಗೆ ಶಾಸಕರಿಂದ ಸನ್ಮಾನ
Leader Rudragowda honored by MLAs
ತಾಳಿಕೋಟಿ 27: ತಾಲೂಕಿನ ಚಬನೂರ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಸುಮಾರು 10 ಕೋಟಿಯಷ್ಟು ಅನುದಾನವನ್ನು ತಂದಿರುವ ಗ್ರಾಮದ ಮುಖಂಡ ರುದ್ರಗೌಡ ಪಾಟೀಲ ಇವರನ್ನು ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಸನ್ಮಾನಿಸಿ ಗೌರವಿಸಿದರು. ಜ್ಯೋತಿಷ್ಯ ರತ್ನ ಪರಮ ಪೂಜ್ಯ ಶ್ರೀರಾಮ ಲಿಂಗಯ್ಯ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ತಾಪಂ ಇಓ ಅನಸೂಯಾ ಚಲವಾದಿ,ಎಇಇ ಆನಂದಸ್ವಾಮಿ,ವಿಲಾಸ್ ರಾಠೋಡ,ಮುಖಂಡರಾದ ಸಂಗನಗೌಡ ಪಾಟೀಲ ಮಡುಸೌಕಾರ ಬಿರಾದಾರ ಮತ್ತಿತರರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 