ಮುಖಂಡ ರುದ್ರಗೌಡರಿಗೆ ಶಾಸಕರಿಂದ ಸನ್ಮಾನ
Leader Rudragowda honored by MLAs
ತಾಳಿಕೋಟಿ 27: ತಾಲೂಕಿನ ಚಬನೂರ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಸುಮಾರು 10 ಕೋಟಿಯಷ್ಟು ಅನುದಾನವನ್ನು ತಂದಿರುವ ಗ್ರಾಮದ ಮುಖಂಡ ರುದ್ರಗೌಡ ಪಾಟೀಲ ಇವರನ್ನು ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಸನ್ಮಾನಿಸಿ ಗೌರವಿಸಿದರು. ಜ್ಯೋತಿಷ್ಯ ರತ್ನ ಪರಮ ಪೂಜ್ಯ ಶ್ರೀರಾಮ ಲಿಂಗಯ್ಯ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ತಾಪಂ ಇಓ ಅನಸೂಯಾ ಚಲವಾದಿ,ಎಇಇ ಆನಂದಸ್ವಾಮಿ,ವಿಲಾಸ್ ರಾಠೋಡ,ಮುಖಂಡರಾದ ಸಂಗನಗೌಡ ಪಾಟೀಲ ಮಡುಸೌಕಾರ ಬಿರಾದಾರ ಮತ್ತಿತರರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 