ಉರ್ದು ಶಾಲೆಯಲ್ಲಿ ಕಲಿಕಾ ಹಬ್ಬ ಕಾರ್ಯಕ್ರಮ
Learning festival program in Urdu school
ಶಿಗ್ಗಾವಿ 22: ಪಟ್ಟಣದ ಉರ್ದು ಪ್ರಾಥಮಿಕ ಶಾಲೆಯಲ್ಲಿ ನಡೆದ ಸಮೂಹ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಮುನ್ನಾಬಾಯಿ ಪಠಾಣ, ಅರುಣ ಹುಡೇದಗೌಡ್ರ, ಮುಕ್ತಿಯಾರ ತಿಮ್ಮಾಪೂರ, ಮಂಜುನಾಥ ಮಣ್ಣಣ್ಣವರ, ಸುಮಿತ ಸೂರ್ಯವಂಶಿ, ಸೇರಿದಂತೆ ಎಸ್ ಡಿ ಎಂ ಸಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವಸದಸ್ಯರು ಸೇರಿದಂತೆ ಎಲ್ಲ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಣ ಸಂಯೋಜಕರು, ಶಿಕ್ಷಕರು ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 