ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆ
ಲೋಕದರ್ಶನ ವರದಿ
ಶಿರಹಟ್ಟಿ: ತಾಲೂಕಿನ ಶೆಟ್ಟೀಕೇರಿ ಗ್ರಾಮದ ಹನಮಂತಪ್ಪ ಶಿವಪ್ಪ ಹರಿಜನ ಮತ್ತು ಬಟ್ಟೂರು ಗ್ರಾಮದ ಲಲಿತವ್ವ ಫಕ್ಕೀರಪ್ಪ ಕುಸಲಾಪೂರ ಅವರು ಶಿರಹಟ್ಟಿ ಮತಕ್ಷೇತ್ರದ ಶಾಸಕ ರಾಮಣ್ಣ ಲಮಾಣಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ತಾಪಂ ಅಧ್ಯಕ್ಷೆ ಸುಶೀಲವ್ವ ಲಮಾಣಿ, ದೀಪಕ್ ಲಮಾಣಿ, ಬೆಳ್ಳಟ್ಟಿ ಗ್ರಾಮ ಪಂಚಾಯಿತಿ ಸದಸ್ಯರಾದ ತಿಮ್ಮರಡ್ಡಿ ಮರಡ್ಡಿ, ಮೋಹನ ಗುತ್ತೆಮ್ಮನವರ ಯುವ ಧುರೀಣರಾದ ಮಹೇಶ ಬಡ್ನಿ, ಶಿವು ಲಮಾಣಿ, ಚಂದ್ರು ಲಮಾಣಿ ಹಾಗೂ ಶೆಟ್ಟೀಕೇರಿ ಮತ್ತು ಬಟ್ಟೂರ ಗ್ರಾಮದ ಯುವಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 