ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆ
ಲೋಕದರ್ಶನ ವರದಿ
ಶಿರಹಟ್ಟಿ: ತಾಲೂಕಿನ ಶೆಟ್ಟೀಕೇರಿ ಗ್ರಾಮದ ಹನಮಂತಪ್ಪ ಶಿವಪ್ಪ ಹರಿಜನ ಮತ್ತು ಬಟ್ಟೂರು ಗ್ರಾಮದ ಲಲಿತವ್ವ ಫಕ್ಕೀರಪ್ಪ ಕುಸಲಾಪೂರ ಅವರು ಶಿರಹಟ್ಟಿ ಮತಕ್ಷೇತ್ರದ ಶಾಸಕ ರಾಮಣ್ಣ ಲಮಾಣಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ತಾಪಂ ಅಧ್ಯಕ್ಷೆ ಸುಶೀಲವ್ವ ಲಮಾಣಿ, ದೀಪಕ್ ಲಮಾಣಿ, ಬೆಳ್ಳಟ್ಟಿ ಗ್ರಾಮ ಪಂಚಾಯಿತಿ ಸದಸ್ಯರಾದ ತಿಮ್ಮರಡ್ಡಿ ಮರಡ್ಡಿ, ಮೋಹನ ಗುತ್ತೆಮ್ಮನವರ ಯುವ ಧುರೀಣರಾದ ಮಹೇಶ ಬಡ್ನಿ, ಶಿವು ಲಮಾಣಿ, ಚಂದ್ರು ಲಮಾಣಿ ಹಾಗೂ ಶೆಟ್ಟೀಕೇರಿ ಮತ್ತು ಬಟ್ಟೂರ ಗ್ರಾಮದ ಯುವಕರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 