ಊಟ ಬಿಟ್ಟು, ರಾತ್ರಿನಿದ್ರೆಯಿಲ್ಲದೆ ಆತಂಕದಲ್ಲೇ ಕಾಲ ಕಳೆದ ಹಂತಕರು
ನವದೆಹಲಿ, ಮಾ, 20, ಕ್ಷಣಕ್ಷಣಕ್ಕೂ ಎದುರಾದ ಕಾನೂನಿನ ಆತಂಕ ಮೀರಿ ನಿರ್ಭಯಾ ಅತ್ಯಾಚಾರಿಗಳಿಗೆ ಕೊನೆಗೂ ಗಲ್ಲು ಶಿಕ್ಷೆ ಜಾರಿಯಾಗಿ ದೇಶವೇ ನಿಟ್ಟಿಸಿರುಬಿಟ್ಟಿದೆ.ಇನ್ನು ದೇಶದ ತಿಹಾರದಲ್ಲಿ ಇದೇ ಮೊದಲ ಬಾರಿಗೆ ನಾಲ್ವರು ಅಪರಾಧಿಗಳನ್ನು ಒಟ್ಟಿಗೆ ಗಲ್ಲಿಗೇರಿಸಲಾಗಿದೆ.ರಾತ್ರಿಯಿನಿದ್ದೆ ಮಾಡದೆ ಆತಂಕದಲ್ಲೆ ಕಾಲ ಕಳೆದಿದ್ದಾರೆ. ಏಳು ವರ್ಷ ತಡವಾದರೂ ಕೊನೆಗೂ ನ್ಯಾಯ ದೊರೆತಿದೆ. ಇಂದು ಬೆಳಗ್ಗೆ 5.30ಕ್ಕೆ ನಾಲ್ವರು ಅಪರಾಧಿಗಳನ್ನು ನೇಣುಗಂಬಕ್ಕೆ ಏರಿಸಲಾಗಿದೆ. ಎಲ್ಲಕಾನೂನಿನ ಅಡ್ಡಿ ಆತಂಕ ಮುಗಿದ ನಂತರ ಹ್ಯಾಂಗ್ಮನ್ ಪವನ್ ಜಲ್ಲಾ ತಿಹಾರ್ ಜೈಲಿನಲ್ಲಿ ನೇಣಿಗೇರಿಸಿದರು.ರಾತ್ರಿಯಿಡಿಅಪರಾದಿಗಳು ಬಹಳ ಆತಂಕದಿಂದಲೇ ಕಾಲ ಕಳೆದರು ಸಾವು ಹತ್ತಿರ ಬಂದಾಗ ಊಟ ಹೇಗೆ ತಾನೆ ರುಚಿ ಕಂಡೀತು ಎಂಬ ಚಿಂತೆಯಲ್ಲಿ ಮುಳುಗಿದ್ದರು. ಇನ್ನು ಭಾರತ ಇತಿಹಾದಲ್ಲಿ ಇದೇ ಮೊದಲ ಬಾರಿಗೆ ನಾಲ್ವರು ಅಪರಾಧಿಗಳನ್ನು ಒಟ್ಟಿಗೆ ಗಲ್ಲಿಗೇರಿಸಲಾಗಿದೆ ಊಟವನ್ನು ತಿರಸ್ಕರಿಸಿದ ಅಪರಾಧಿಗಳು ಇಡೀ ರಾತ್ರಿಯಿಡಿ ಎಚ್ಚರ ಆತಂಕದಲ್ಲೇ ಕಾಲ ಹಾಕಿದರು ಎನ್ನಲಾಗಿದೆ .
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 