ಜನ ಜಾಗೃತಿ ಅಭಿಯಾನಕ್ಕೆ ಶಾಸಕ ಓಲೇಕಾರ ಚಾಲನೆ
ಹಾವೇರಿ : ನಗರದ ಮಾಬುಸ್ಮಾನಿ ದಗರ್ಾದಿಂದ ಪೌರತ್ವ ತಿದ್ದುಪಡಿ ಕಾಯ್ದೆ 2019 ಜನ ಜಾಗೃತಿ ಅಭಿಯಾನಕ್ಕೆ ಶಾಸಕ ನೆಹರು ಓಲೇಕಾರ ಚಾಲನೆ ನೀಡಿದರು.
ಚಾಲನೆ ನೀಡಿ ಮಾತನಾಡಿದ ಶಾಸಕ ನೆಹರು ಓಲೇಕಾರ ಪೌರತ್ವ ತಿದ್ದುಪಡಿ ಕಾಯ್ದೆ 2019 ಮುಸ್ಲಿಂ ವಿರೋಧಿ ನೀತಿಯನ್ನು ಒಳಗೊಂಡಿದೆ ಎಂದು ಅಪಪ್ರಚಾರ ಮಾಡುತ್ತಿರುವವರ ಬಗ್ಗೆ ಗಮನ ಕೊಡದೆ,ನಾವೆಲ್ಲರೂ ಒಂದು ಎನ್ನುವ ಮೂಲ ಮಂತ್ರದಡಿ ಸಮಾಜದಲ್ಲಿ ಸಾಮರಸ್ಯ ಹಾಗೂ ಸಹಬಾಳ್ವೆಯಿಂದ ಬದುಕುವ ಮೂಲಕ ಪೌರತ್ವ ಕಾಯ್ದೆಗೆ ಬೆಂಬಲ ನೀಡಿ ಎಂದು ಮುಸ್ಲಿಂ ಸಮಾಜದ ಬಾಂಧವರ ಮನೆ ಮನೆಗೆ ಹೋಗಿ ಕರಪತ್ರ ನೀಡಿ ಪೌರತ್ವ ಕಾಯ್ದೆ ಬಗ್ಗೆ ಜನ ಜಾಗೃತಿಗಾಗಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು
ಈ ಸಂದರ್ಭದಲ್ಲಿ ಮುಖಂಡರಾದ ಎನ್.ಪಿ ಚಾವಡಿ.ನಜೀರ್ ಹುಸೇನ್ ನದಾಫ್,ಬಾಬುಸಾಬ ಮೋಮಿನಗಾರ,ಜಗದೀಶ ಮಲಗೋಡ,ಪ್ರಶಾಂತ ಭಾಂಗ್ರೆ,ಬಸವರಾಜ ಕಳಸೂರ,ಶ್ರೀಕಾಂತ ಪೂಜಾರ,ರತ್ನಾ ಭಿಮಕ್ಕನವರ,ಮಂಜುನಾಥ ಮಡಿವಾಳರ,ಶ್ರೀಧರ ಆನವಟ್ಟಿ,ನಾಗರಾಜ ಹಿರೇಮಠ ಅನೇಕರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 