ಹೊಳಗುಂದಿ ಕೆರೆಯ ಬಳಿ ಚಿರತೆ ಪ್ರತ್ಯಕ್ಷ : ಆತಂಕ
Leopard sighted near Holagundi Lake: Concern
ಹೂವಿನಹಡಗಲಿ 18 - ತಾಲ್ಲೂಕಿನ ಹೊಳಗುಂದಿ ಕೆರೆಯ ದಿಬ್ಬದ ಮೇಲೆ ಕುರಿಹಟ್ಟಿ ಮೇಲೆ ದಾಳಿ ಓರ್ವ ಕುರಿಯ ಕುತ್ತಿಗೆ ಭಾಗಕ್ಕೆ ಗಾಯಗೊಳಿಸಿದೆ.ಬುಧವಾರ ರಾತ್ರಿ ಚಿರತೆ ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರಲ್ಲಿ ಅತಂಕ ಮೂಡಿದೆ.ಗ್ರಾಮದ ಜನರು , ಕುರಿಗಾಯಿಗಳು ರಾತ್ರಿ ವೇಳೆ ಚಿರತೆಯನ್ನು ನೋಡಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 