ತೀರ್ಪನ್ನು ಮುಕ್ತವಾಗಿ ಸ್ವಾಗತಿಸೋಣ: ಲಕ್ಷ್ಮಣ ಸವದಿ
ಬೆಂಗಳೂರು, ನ. 9 : ಅಯೋಧ್ಯ ವಿವಾದ ಬಗೆಹರಿಸುವಲ್ಲಿ ಸುಪ್ರೀಂಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪನ್ನು ನಾವೆಲ್ಲ ಮುಕ್ತ ಮನಸ್ಸಿನಿಂದ ಸ್ವಾಗತಿಸೋಣ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕರೆ ನೀಡಿದ್ದಾರೆ. ನಮ್ಮಲ್ಲಿ ನ್ಯಾಯಾಂಗ ವ್ಯವಸ್ಥೆಗೆ ಪವಿತ್ರ ಸ್ಥಾನವಿದೆ, ಅದರಂತೆ ಅಯೋಧ್ಯ ವಿಚಾರವಾಗಿಯೂ ಸುಪ್ರೀಂ ಕೋರ್ಟ್ ತೀರಾ ವಿವೇಚನೆಯಿಂದ ವಿಚಾರಣೆ ನಡೆಸಿ ತೀಪು ನೀಡಿದೆ. ಆದ್ದರಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅನುಗುಣವಾಗಿ ಎಲ್ಲಾ ಧರ್ಮಿಯರು ಸರ್ವಸಮ್ಮತವಾಗಿ ಈ ತೀರ್ಪನ್ನು ಸ್ವೀಕರಿಸುವ ಮೂಲಕ ಸಮಾಜದಲ್ಲಿಯ ಶಾಂತಿ ಸೌಹಾರ್ದತೆಯನ್ನು ಕಾಪಾಡಿಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 