ಗ್ರಂಥಾಲಯಗಳು ಜ್ಞಾನದ ಸಂಪಾದನೆಗೆ ಪೂರಕ
Libraries are instrumental in acquiring knowledge
ಹೂವಿನ ಹಡಗಲಿ 20- ಗ್ರಂಥಾಲಯ ಗಳು ಜ್ಞಾನದ ಸಂಪಾದನೆ ಗೆ ಪೂರಕವಾಗಿದ್ದು, ಗ್ರಂಥಾಲಯದಲ್ಲಿ ಕಾಲ ಹರಣ ಮಾಡುವ ಬದಲು ಪುಸ್ತಕಗಳಲ್ಲಿನ ಜ್ಞಾನವನ್ನು ಪಡೆಯಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಪ್ರಾಚಾರ್ಯ ಎಸ್.ಎಸ್.ಪಾಟೀಲ ಹೇಳಿದರು.ಪಟ್ಟಣದ ಜಿಬಿಆರ್ ಪದವಿ ಮಹಾವಿದ್ಯಾಲಯದ ಗ್ರಂಥಾಲಯದಲ್ಲಿ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.ಐಕ್ಯೂಎಸಿ ಸಂಯೋಜಕಿ ಡಾ.ಮಹಿಮಾ ಜ್ಯೋತಿ, ದೈಹಿಕ ನಿರ್ದೇಶಕ ಬಡೆಸಾಬ್ ನಾಯಕ, ಪ್ರಭಾರಿ ಗ್ರಂಥಪಾಲಕ ಪ್ರಭು ಹೆಚ್, ಕನ್ನಡ ವಿಭಾಗದ ಮುಖ್ಯಸ್ಥ ಡಾ.ವೈ.ಚಂದ್ರಬಾಬು, ವಾಣಿಜ್ಯ ಶಸ್ತ್ರ ವಿಭಾಗದ ಮುಖ್ಯಸ್ಥ ಶೇಕ್ಷಾವಲಿ, ಇಂಗ್ಲೀಷ್ ವಿಭಾಗದ ಮುಖ್ಯಸ್ಥ ಮಾಬುಸಾಬ್ ಕೆ, ಅಧ್ಯಾಪಕರಾದ ಶಶಿಧರ್ ಹಿರೇಮಠ, ರಾಘವೇಂದ್ರ, ಮಧುಸೂದನ ಕೆ ಹಾಗೂ ವಿದ್ಯಾರ್ಥಿಗಳು ಇತರರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 