ಜೀವನ ಈಶ್ವರ ಪ್ರಾಪ್ತಿಗಾಗಿ ಕೂಡ ಮೀಸಲಾಗಿರಲಿ: ಶ್ರೀಗಳು
Life should also be dedicated to attaining God: Sri
ಜೀವನ ಈಶ್ವರ ಪ್ರಾಪ್ತಿಗಾಗಿ ಕೂಡ ಮೀಸಲಾಗಿರಲಿ: ಶ್ರೀಗಳು
ರಾಯಬಾಗ 13: ಜೀವನವೆಂಬುದು ಕೇವಲ ಸಾಂಸಾರಿಕ ಸುಖಕ್ಕಾಗಿ ಮೀಸಲಾಗದೆ, ಅದು ಈಶ್ವರ ಪ್ರಾಪ್ತಿಗಾಗಿ ಕೂಡ ಮೀಸಲಾಗಿರಬೇಕು ಎಂದು ಅಮೃತಾಶ್ರಮ ಸ್ವಾಮಿ ಮಹಾರಾಜರು ಹೇಳಿದರು.
ಶನಿವಾರ ಪಟ್ಟಣದ ವಿಠಲ ಮಂದಿರದಲ್ಲಿ ಹಮ್ಮಿಕೊಂಡಿದ್ದ 105ನೇ ಜ್ಞಾನೇಶ್ವರಿ ನಾಮೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂತ ಜ್ಞಾನೇಶ್ವರ, ಸಂತ ತುಕಾರಾಮ ಹಾಗೂ ಸಂತ ಏಕನಾಥರ ಜೀವನದ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಳ್ಳಬೇಕಾದ. ಇಂದಿನ ಕಾಲದಲ್ಲಿ ಮನುಷ್ಯನು ಹಣ, ಸ್ಥಾನಮಾನ ಹಾಗೂ ಖ್ಯಾತಿ ಗಳಿಸಿದರೂ, ಇತರರ ಸೇವೆಗೆ ಮುಂದೆ ಬರದಿದ್ದರೆ ಅವನ ಜೀವನ ಅಪೂರ್ಣ ಎಂದು ಹೇಳಿದರು.
ಸಮಾರಂಭದ ಅಂತ್ಯದಲ್ಲಿ ಸಾಮೂಹಿಕ ಆರತಿ ನೆರವೇರಿಸಲಾಯಿತು. ನಂತರ ಎಲ್ಲ ಭಕ್ತರಿಗೆ ಮಹಾಪ್ರಸಾದ ವಿತರಿಸಲಾಯಿತು.
ಜ್ಞಾನೇಶ್ವರಿ ಜಯಂತಿ ಉತ್ಸವ ಸಮಿತಿಯ ಪದಾಧಿಕಾರಿಗಳು ಮತ್ತು ಭಕ್ತರು ಇದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 