ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಸುಪ್ರೀಂಕೋರ್ಟನಲ್ಲಿ ದಾವೆ
ನವದೆಹಲಿ,12 ಸಂಸತ್ತಿನಲ್ಲಿ
ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರದ ಸಿಂಧುತ್ವ
ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ದಾವೆ ಭಾರತೀಯ
ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್)ನಿರ್ಧರಿಸಿದೆ. ಸಂಸತ್ತಿನಲ್ಲಿ ಬುಧವಾರ ಮಸೂದೆ ಅಂಗೀಕಾರವಾದ
ನಂತರ ಸರಕಾರಕ್ಕೆಈಗ ಹೊಸ ಕಾನೂನು ಸಮಸ್ಯೆ ಎದುರಾಗಲಿದೆ
. ಪೌರತ್ವ ಮಸೂದೆ ಒಮ್ಮೆ ಸಂಸತ್ತಿನಲ್ಲಿ ಅಂಗೀಕಾರವಾದ ತಕ್ಷಣ ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗುವುದಾಗಿ ಐಯುಎಂಎಲ್ ಈ ಹಿಂದೆಯೇ ಹೇಳಿತ್ತುಧರ್ಮ ಆಧಾರಿತ ಪೌರತ್ವ
ಮಸೂದೆ ಜಾರಿಗೆ ತರುವ ಮೂಲಕ ಈ ಮಸೂದೆ ಸಂವಿಧಾನದ
14ನೇ ವಿಧಿಯನ್ನು ಉಲ್ಲಂಘನೆ ಮಾಡಿದೆ ಎಂದೂ ಅರ್ಜಿಯಲ್ಲಿ
ಆರೋಪಿಸಲಾಗಿದೆ. ಪೌರತ್ವ ತಿದ್ದುಪಡಿ ಮಸೂದೆಯು ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶದಲ್ಲಿ
ಧಾರ್ಮಿಕ ಕಿರುಕುಳ, ದೌರ್ಜನ್ಯಕ್ಕೆ ಒಳಗಾದ ಮುಸ್ಲಿಮೇತರ ನಿರಾಶ್ರಿತರಿಗೆ ಭಾರತೀಯ ಪೌರತ್ವ ನೀಡಲು
ಅವಕಾಶ ಕಲ್ಪಿಸಲಿದೆ. ಪೌರತ್ವ ಮಸೂದೆ ಗೆ ಬುಧವಾರ
ರಾಜ್ಯಸಭೆ ಸಹ ಅಂಗೀಕಾರ ನೀಡಿದ್ದು ಇದರಿಂದ ಮಸೂದೆಗೆ
ಸಂಸತ್ತಿನ ಎರಡೂ ಸದನಗಳ ಅನುಮೋದನೆ ದೊರಕಿದಂತಾಗಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 