ಲಾಕ್ಡೌನ್: ಜೆಸ್ಕಾಂ ಸಿಬ್ಬಂದಿಗಳಿಗೆ ರೇಷನ್ ಕಿಟ್ ವಿತರಣೆ
ಬಳ್ಳಾರಿ,ಏ.08: ಕೋವಿಡ್-19 ಕಾರಣದಿಂದಾಗಿ ಜಿಲ್ಲೆಯಾದ್ಯಂತ ಲಾಕ್ಡೌನ್ ಹಿನ್ನಲೆಯಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ಕುಮಾರ್ ಎಗ್ ಬ್ಯಾಂಕ್ ಇವರ ಸಹಯೋಗದಲ್ಲಿ ಮಂಗಳವಾರ ವಿದ್ಯುತ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ರೇಷನ್ ಕಿಟ್ಗಳನ್ನು ವಿತರಿಸಲಾಯಿತು ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದಶರ್ಿ ಎಂ.ಎ.ಷಕೀಬ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಗರದ ಜೆಸ್ಕಾಂ ಪಾಲನ ವಲಯದ ಕಚೇರಿ, ಗ್ರಾಮೀಣ ಪ್ರದೇಶದಲ್ಲಿಯ ವಿವಿಧ 30/11 ಕೆ.ವಿ.ಸಬ್ ಸ್ಟೇಷನ್ಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹಾಗೂ ವಾಹನ ಚಾಲಕರಿಗೆ ಸೇರಿದಂತೆ ಸುಮಾರು 120 ಕ್ಕೂ ಹೆಚ್ಚು ಜನರಿಗೆ ರೇಷನ್ ಕಿಟ್ನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕುಮಾರ್ ಎಗ್ ಬ್ಯಾಂಕ್ನ ಮಾಲಿಕ ಕುಮಾರಸ್ವಾಮಿ, ಜೆಸ್ಕಾಂನ ಸಿ ಮತ್ತು ಎಂ ವಿಭಾಗದ ಕಾರ್ಯನಿವರ್ಾಹಕ ಅಭಿಯಂತರರಾದ ಅಸ್ಮಾ ಖಾತೂನ್ ಸೇರಿದಂತೆ ಜೆಸ್ಕಾಂ ಸಿಬ್ಬಂದಿಗಳು ಇತರರು ಇದ್ದರು
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 