ಲಾಕ್ ಡೌನ್ ತೆರವು ಏಕಪಕ್ಷೀಯ ತೀರ್ಮಾನ ಸಲ್ಲ : ಚಿದಂಬರಂ
ನವದೆಹಲಿ, ಏಪ್ರಿಲ್ 8,ಲಾಕ್ಡೌನ್ ಕೊನೆಗಾಣಿಸುವ ಮುನ್ನ, ಹಾಗೂ ಇದರ ಬಗ್ಗೆ ಕೇಂದ್ರ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಎಲ್ಲ ರಾಜ್ಯಗಳ ಸಲಹೆ , ಅಭಿಪ್ರಾಯ ಕೇಳಬೇಕು ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಒತ್ತಾಯ ಮಾಡಿದ್ದಾರೆ. ಈ ಮೊದಲು ಲಾಕ್ಡೌನ್ ಪರ ವಾದಿಸಿದ್ದ ಅವರು ಈಗ ಕೇಂದ್ರಕ್ಕೆ ಈ ಸಲಹೆ ಕೊಟ್ಟಿದ್ದಾರೆ. ಬಡವರಿಗೆ ಸರ್ಕಾರ ನಗದು ಸಹಾಯ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ .ಏಪ್ರಿಲ್ 14 ರ ನಂತರ ಲಾಕ್ಡೌನ್ ಅನ್ನು ತೆಗೆದುಹಾಕುವುದರ ಬಗ್ಗೆ ಕೇಂದ್ರ ಸರ್ಕಾರ ರಾಜ್ಯಗಳ ಜೊತೆ ಸಮಾಲೋಚಿಸಬೇಕು ಏಕ ಪಕ್ಷೀಯ ತೀರ್ಮಾನ ಬೇಡ ಎಲ್ಲ ರಾಜ್ಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಮನವಿ ಎಂದು ಚಿದಂಬರಂ ಟ್ವೀಟ್ ನಲ್ಲಿ ತಿಳಿಸಿದ್ದಾರೆ.ಸರ್ಕಾರದಿಂದ ಒಂದು ರೂಪಾಯಿಯನ್ನು ಸಹ ಪಡೆಯದ ಸಾಕಷ್ಟು ಬಡವರಿದ್ದಾರೆ ಅವರಿಗೂ ಅನ್ಯಾಯವಾಗಬಾರದು ಎಂದೂ ಹೇಳಿದ್ದಾರೆ .
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 