ಬೃಹತ್ ಲೋಕ ಅದಾಲತ: 2110 ಪ್ರಕರಣಗಳ ರಾಜಿ ಸಂಧಾನ ಮೂಲಕ ಇತ್ಯರ್ಥ
Lok Adalat: 2110 cases settled through conciliation
ರಾಯಬಾಗ 14: ಪಕ್ಷಗಾರರು ತಮ್ಮ ತಮ್ಮ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಬಗೆ ಹರಿಸಿಕೊಂಡು ನೆಮ್ಮದಿಯಿಂದ ಜೀವನ ನಡೆಸಬೇಕೆಂದು ಹಿರಿಯ ದಿವಾಣಿ ನ್ಯಾಯಾಧೀಶ ಜಗದೀಶ ಬಿಸೇರೊಟ್ಟಿ ಹೇಳಿದರು.
ಶನಿವಾರ ಪಟ್ಟಣದ ಹಿರಿಯ ದಿವಾಣಿ ನ್ಯಾಯಾಲಯದಲ್ಲಿ ನಡೆದ ಬೃಹತ್ ಲೋಕ ಅದಾಲತದಲ್ಲಿ 2110 ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥಗೊಳಿಸಿ ಮಾತನಾಡಿದ ಅವರು, ನೆರೆಹೊರೆಯವರೊಂದಿಗೆ ಸೌಹಾರ್ದತೆಯಿಂದ ಬದುಕಬೇಕು. ಚಿಕ್ಕ ಪುಟ್ಟ ಪ್ರಕರಣಗಳನ್ನು ತಮ್ಮಲ್ಲಿ ಬಗೆ ಹರಿಸಿಕೊಳ್ಳಬೇಕೆಂದು ತಿಳಿಸಿದರು.
ವಕೀಲರಾದ ಎಸ್.ಕೆ.ರೆಂಟೆ, ಎಸ್.ಬಿ.ಪಾಟೀಲ ಜಿ.ಎಸ್.ಪವಾರ, ಕೇ.ಎಸ್.ಫುಂಡಿಪಲ್ಲೆ, ಸಾರಿಕಾ ಕಾಂಬಳೆ, ಶ್ರೀದೇವಿ ನಾಯಿಕ, ಯು.ಎನ್.ಉಮ್ರಾಣಿ ಸೇರಿ ಪಕ್ಷಗಾರರು ಮತ್ತು ವಕೀಲರು, ಸಿಬ್ಬಂದಿ ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 