14ರಂದು ಲೋಕ ಅದಾಲತ್ ಕಾರ್ಯಕ್ರಮ
Lok Adalat program on 14th
14ರಂದು ಲೋಕ ಅದಾಲತ್ ಕಾರ್ಯಕ್ರಮ
ಇಂಡಿ 11: ದಿ. 14ರಂದು ಇಂಡಿ ನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಛೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಇಂಡಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಂಡಿ ಶಾಖೆಯ ಕೃಷಿ ಅಧಿಕಾರಿ ಪ್ರಕಾಶ್ ಗುಜ್ಜಲಕ್ ಅವರು ಇಂಡಿ ತಾಲ್ಲಕಿನ ತಡವಲಗಾ ಗ್ರಾಮದ ಬಲಬೀಮ ದೇವಾಲಯದ ಆವರಣದಲ್ಲಿ ರೈತರಿಗೆ ಸಲಹೆಯನ್ನು ನೀಡಿ ಮಾತನಾಡಿದ ಅವರು ರೈತರು ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಭಾಗವಹಿಸಿ ರೈತರು ಇದರ ಸದುಪಯೋಗವನ್ನು ಪಡೆಯಬಹುದಾಗಿದೆ ಎಂದು ಹೇಳಿದರು.
ಇಂಡಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಅಧಿಕಾರಿ ಆನಂದ ಹೂಗಾರ, ಹಾಗೂ ಗ್ರಾಮದ ಹಿರಿಯರಾದ ಕಾಮಣ್ಣ ಮಿರ್ಜಿ ಅಶೋಕ್ ಕಟ್ಟಿ ಮರುಳಸಿದ್ದಪ್ಪ ನಡಗೇರಿ(ಶಿಕ್ಷಕರು) ಅರ್ಜುನ್ ಗಣವಲಗಾ, ಕಾಂತು ಕ್ಷೇತ್ರಿ ಸುರೇಶ್ ಸಾರವಾಡ ಸೇರಿದಂತೆ ಅನೇಕರು ರೈತರು ಉಪಸ್ಥಿತರಿದ್ದರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 