ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Lokayukta attack on Karwar Urban Development Authority office
ಕಾರವಾರ 14: ಲಂಚ ಪಡೆಯುವ ವೇಳೆ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ ನಗರ ಯೋಜಕ ಸದಸ್ಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕಾರವಾರ ನಗರ ಅಭಿವೃದ್ಧಿ ಪ್ರಾಧಿಕಾರದ ಯೋಜಕ ಸದಸ್ಯ ಶಿವಾನಂದ ತಾಮ್ರೆಣ್ಣನವರ ಬಲೆಗೆ ಬಿದ್ದ ಅಧಿಕಾರಿ. ಕಾರವಾರ ನಗರಾಭಿವೃದ್ಧಿ ಕಚೇರಿಯಲ್ಲಿ ಅಪರಾಹ್ನ ಈ ದಾಳಿ ನಡೆದಿತ್ತು.ಟೌನ್ ಪ್ಲಾನಿಂಗ್ ಪ್ಲಾಟ್ ಒಂದರ ಯೋಜನೆ ಅನುಮೋದನೆಗೆ10 ಸಾವಿರ ರೂ. ಹಣ ಲಂಚ ಪಡೆಯುವ ವೇಳೆ ಲೋಕಾಯುಕ್ತ ಎಸ್ಪಿ ಕುಮಾರಚಂದ್ ನೇತೃತ್ವದಲ್ಲಿ, ಲೋಕಾಯುಕ್ತ ಡಿವೈಎಸ್ಪಿ, ಹಾಗೂ ಸಿಬ್ಬಂದಿ , ಹೆಡ್ ಕಾನ್ಸಸ್ಟೇಬಲ್ ಶಿವಕುಮಾರ್ ಸೇರಿ ದಾಳಿ ಮಾಡಿದರು. ನಾಗರಿಕ ಪ್ರಶಾಂತ್ ನಾಯ್ಕ ಎಂಬುವವರಿಂದ ಶಿವಾನಂದ ತಾಮ್ರೆಣ್ಣನವರ ಲಂಚದಹಣ ಪಡೆಯುವ ವೇಳೆಲೋಕಾಯುಕ್ತ ದಾಳಿ ನಡೆಸಿ, ಬಂಧಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 