ಇಂಡಿ ಉಪನೋಂದಣಾಧಿಕಾರಿ ಕಚೇರಿ ಮೇಲೆ ಲೋಕಾಯುಕ್ತರ ದಾಳಿ
Lokayukta raids Indi Sub-Registrar's office
ಲೋಕದರ್ಶನ ವರದಿ
ಇಂಡಿ 01 : ಸದಾ ಸುದ್ದಿಯಲ್ಲಿರುವ ಇಂಡಿ ಉಪನೋಂದಣಿ ಕಛೇರಿ ಹಾಗೂ ವಿವಾಹ ನೋಂದಣಾಧಿಕಾರಿಗಳ ಮೇಲೆ ವಿಜಯಪೂರ ಜಿಲ್ಲಾ ಲೋಕಾಯುಕ್ತ ವರಿಷ್ಠಾಧಿಕಾರಿ ಟಿ ಮಲ್ಲೇಶಿ ನೇತೃತ್ವದಲ್ಲಿ ದಾಳಿ ಮಾಡಲಾಯಿತು. ದಾಳಿಯಲ್ಲಿ ಸಂದರ್ಭದಲ್ಲಿ ಸುಮಾರು 50000 ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಹಾಗೂ ಕಛೇರಿಯಲ್ಲಿ ಇದ್ದ ಖಾಸಗಿ ವ್ಯಕ್ತಿಗಳನ್ನು ವಶಪಡಿಸಿಕೊಳ್ಳಲಾಯಿತು. ಹಾಗೂ ಬಾಂಡ್ ರೈಟರಗಳನ್ನು ಕಡತಗಳನ್ನು ಪರೀಶೀಲಿಲನೆ ಮಾಡಲಾಯಿತು. ಹಾಗೂ ದಾಖಲಾತಿಗಳ ಪರೀಶೀಲನೆ ಮುಂದುವರಿಸಿದ್ದು. ಈ ತನಿಖೆ ಎರಡು ದಿನಗಳ ಕಾಲ ಮುಂದುವರಿಯಲಿದೆ ಎಂದೂ ಲೋಕಾಯುಕ್ತ ಸಿಪಿಐ ಆನಂದ ಟಕ್ಕನವರ ಸುದ್ದಿಗಾರರಿಗೆ ತಿಳಿಸಿದರು. ಈ ದಾಳಿಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ಮಲ್ಲಿಕಾರ್ಜುನ ತುಳಸಿಗೇರಿ ಸಿಪಿಐ ಆನಂದ ಡೊಣ್ಣಿ ಹಾಗೂ ಲೋಕಾಯುಕ್ತ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 